![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 23, 2024, 8:28 PM IST
ಹೊಸದಿಲ್ಲಿ: ಐಎಎಫ್ನ ವಿಂಗ್ ಕಮಾಂಡರ್ ಎಂದು ಹೇಳಿಕೊಂಡು ದೆಹಲಿ ಕಂಟೋನ್ಮೆಂಟ್ ಪ್ರದೇಶದ ಪಾಲಂ ಏರ್ ಫೋರ್ಸ್ ಸ್ಟೇಷನ್ಗೆ ಪ್ರವೇಶಿಸಿದ ಆರೋಪದ ಮೇಲೆ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ವಿನಾಯಕ್ ಚಡ್ಡಾ ಎಂದು ಗುರುತಿಸಲಾಗಿದ್ದು, ತನ್ನ ತಂದೆಯನ್ನು ವಾಯುಸೇನಾ ಠಾಣೆಯ ದಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಯಸಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಯು ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ವಾಯುಪಡೆ ಸಿಬಂದಿ ಬಂಧಿಸಿದ್ದಾರೆ. ತಿಮ್ಮಯ್ಯ ರಸ್ತೆಯಲ್ಲಿರುವ ವಾಯುಪಡೆಯ ದಂತ ಆಸ್ಪತ್ರೆಗೆ ವಿಂಗ್ ಕಮಾಂಡರ್ನಂತೆ ಪೋಸು ಕೊಡುವ ಮೂಲಕ ವ್ಯಕ್ತಿ ಪ್ರವೇಶಿಸಿದ್ದ. ನಕಲಿ ಗುರುತಿನ ದಾಖಲೆಯನ್ನು ಬಳಸಿಕೊಂಡು ಭದ್ರತೆಯ ಮೊದಲ ಪದರವನ್ನು ಉಲ್ಲಂಘಿಸಿದ್ದ, ಆದರೆ ನಂತರ ವಾಯುಪಡೆಯ ಭದ್ರತಾ ಸಿಬಂದಿಗೆ ಸಿಕ್ಕಿಬಿದಿದ್ದಾನೆ.
ಚಡ್ಡಾನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಆತನ ಬಳಿ ಹಲವಾರು ರಕ್ಷಣ ಸಿಬಂದಿಗಳ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಮತ್ತು ಇತರ ಕೆಲವು ಮದ್ಯದ ಕಾರ್ಡ್ಗಳು ಪತ್ತೆಯಾಗಿವ. ಕಂಟೋನ್ಮೆಂಟ್ ಪ್ರದೇಶಗಳಲ್ಲಿ ಸಬ್ಸಿಡಿ ದರದಲ್ಲಿ ಮದ್ಯವನ್ನು ಪಡೆಯಲು ರಕ್ಷಣ ಸಿಬ್ಬಂದಿಗೆ ಮದ್ಯ ಕಾರ್ಡ್ಗಳನ್ನು ನೀಡಲಾಗುತ್ತದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.