![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-415x249.jpg)
Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…
Team Udayavani, Jul 1, 2024, 5:06 PM IST
![Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…](https://www.udayavani.com/wp-content/uploads/2024/07/maharastra-620x348.jpg)
ಪುಣೆ: ಲೋನಾವಾಲಾ ಹಿನ್ನೀರಿನಲ್ಲಿ ಭಾನುವಾರ ಕುಟುಂಬದ ಐದು ಮಂದಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಶನಿವಾರ ಗೆಳೆಯರ ಜೊತೆ ಮಹಾರಾಷ್ಟ್ರದ ತಮ್ಹಿನಿ ಘಾಟ್ನಲ್ಲಿರುವ ಜಲಪಾತಕ್ಕೆ ತೆರಳಿದ ವ್ಯಕ್ತಿಯೊಬ್ಬ ತನ್ನ ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ನೀರು ಪಾಲಾಗಿರುವ ಘಟನೆ ನಡೆದಿತ್ತು ಇದೀಗ ಎರಡು ದಿನಗಳ ಬಳಿಕ ಆತನ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಪಿಂಪ್ರಿ-ಚಿಂಚ್ವಾಡ್ನ ಭೋಸಾರಿ ನಿವಾಸಿಯಾಗಿರುವ ಸ್ವಪ್ನಿಲ್ ಧಾವ್ಡೆ ಎನ್ನಲಾಗಿದ್ದು.
ಕಳೆದ ಶನಿವಾರ ತನ್ನ ಗೆಳೆಯರ ಜೊತೆ ಇಲ್ಲಿನ ಜಲಪಾತಕ್ಕೆ ಬಂದಿದ್ದ ಸ್ವಪ್ನಿಲ್ ಗೆಳೆಯರ ಬಳಿ ವಿಡಿಯೋ ಮಾಡಲು ಹೇಳಿ ಜಲಪಾತಕ್ಕೆ ಜಿಗಿದಿದ್ದಾನೆ ಆದರೆ ದುರದೃಷ್ಟವಶಾತ್ ನೀರಿನ ಅಲೆಗಳ ಹೊಡೆತಕ್ಕೆ ಸಿಲುಕಿ ನೀರಿನಿಂದ ಮೇಲೆ ಬರಲಾಗದೆ ಗೆಳೆಯರ ಎದುರೇ ಕೊಚ್ಚಿ ಹೋಗಿದ್ದಾನೆ, ಘಟನೆ ಬೆನ್ನಲ್ಲೇ ರಕ್ಷಣಾ ತಂಡ ಶೋಧ ಕಾರ್ಯಾಚರಣೆ ನಡೆಸಿದರು ಸ್ವಪ್ನಿಲ್ ಪತ್ತೆಯಾಗಲಿಲ್ಲ ಇದೀಗ ಘಟನೆ ನಡೆದು ಎರಡು ದಿನಗಳ ಬಳಿಕ ಮೃತದೇಹ ಪತ್ತೆಯಾಗಿದೆ.
ಸ್ವಪ್ನಿಲ್ ಜಲಪಾತಕ್ಕೆ ಜಿಗಿಯುವ ಹಾಗೂ ನೀರಿನಲ್ಲಿ ಕೊಚ್ಚಿ ಹೋಗಿರುವ ದೃಶ್ಯ ಆತನ ಗೆಳೆಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
Shocking Video: Man jumps into an overflowing waterfall at Tamhini Ghat in Maharashtra, on Saturday. #Shocking #Maharashtra #TamhiniGhat #Pune pic.twitter.com/BJI2lwluI2
— Republic (@republic) July 1, 2024
ಟಾಪ್ ನ್ಯೂಸ್
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sadsdadsads](https://www.udayavani.com/wp-content/uploads/2024/07/1-sadsdadsads-150x90.jpg)
Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
MUST WATCH
ಹೊಸ ಸೇರ್ಪಡೆ
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
![ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ](https://www.udayavani.com/wp-content/uploads/2024/07/Kinnigoli-150x62.jpg)
ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ
![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-150x113.jpg)
Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ
![ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ](https://www.udayavani.com/wp-content/uploads/2024/07/KPT-150x66.jpg)
ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ
![1-sadsdadsads](https://www.udayavani.com/wp-content/uploads/2024/07/1-sadsdadsads-150x90.jpg)
Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.