ಶಂಕಿತ ಮಾದಕ ದ್ರವ್ಯ ಕಳ್ಳಸಾಗಾಟಗಾರನನ್ನು ಚಚ್ಚಿ ಕೊಂದ ಹಿಂಸೆಯಲ್ಲಿ ಪತ್ರಕರ್ತನೂ ಜಖಂ
Team Udayavani, Jun 8, 2019, 11:25 AM IST
ಇಂಫಾಲ : ಮಾದಕ ದ್ರವ್ಯ ಕಳ್ಳಸಾಗಾಟಗಾರನೆಂಬ ಶಂಕೆಯಲ್ಲಿ ಮೊಹಮ್ಮದ್ ಹೆಲಿಮ್ ಎಂಬ ವ್ಯಕ್ತಿಯನ್ನು ದ್ರವ್ಯ ವಿರೋಧಿ ಸಂಘಟನೆಯ ಸದಸ್ಯರು ಚಚ್ಚಿ ಕೊಂದ ಘಟನೆ ಮಣಿಪುರದ ಇಂಫಾಲ ಪೂರ್ವ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆಯಿಂದ ಆಕ್ರೋಶಗೊಂಡ ಗುಂಪೊಂದು ಸಂಘಟನೆಯ ಕಚೇರಿ ಮತ್ತು ಅದರ ಅಧ್ಯಕ್ಷ ಮೊಹಮ್ಮದ್ ಅಜೀಮುದ್ದೀನ್ ಅವರ ನಿವಾಸದ ಮೇಲೆ ದಾಳಿ ಮಾಡಿ ಅಲ್ಲಿದ್ದ ವಸ್ತುಗಳನ್ನು ಚೆಲ್ಲಾಡಿದ ಘಟನೆ ಕೂಡ ವರದಿಯಾಗಿದೆ.
ಉದ್ರಿಕ್ತರ ಈ ದುಂಡಾವರ್ತಿಯಲ್ಲಿ ಕರ್ತವ್ಯ ನಿರತ ಓರ್ವ ಪತ್ರಕರ್ತನ ಮೇಲೂ ದಾಳಿ ನಡೆಯಿತೆಂದು ಪೊಲೀಸರು ತಿಳಿಸಿದ್ದಾರೆ.
ದ್ರವ್ಯ ವಿರೋಧಿ ಜಂಟಿ ಸಮಿತಿಯ ಸದಸ್ಯರು ಗುರುವಾರ ತಡ ರಾತ್ರಿ ಮೊಹಮ್ಮದ್ ಹೆಲಿಮ್ ಎಂಬಾತನನ್ನು ಮಾದಕ ದ್ರವ್ಯ ಕಳ್ಳಸಾಗಾಟಗಾರನೆಂದು ಶಂಕಿಸಿ ಆತನನ್ನು ಚಚ್ಚಿ ಸಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.