![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 12, 2020, 10:07 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಶಾಖಪಟ್ಟಣ: ಭೋಪಾಲ್ ಅನಿಲ ದುರಂತ ವನ್ನು ನೆನಪಿಸಿದ್ದ, ವಿಶಾಖಪಟ್ಟಣದ ಎಲ್ಜಿ ಪಾಲಿ ಮರ್ಸ್ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಲು ಮಾನವ ದೋಷವೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢವಾಗಿದೆ.
ಆಂಧ್ರಪ್ರದೇಶದ ವಿಧಿವಿಜ್ಞಾನ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ, ಕಳೆದ ಎರಡು ದಿನಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿ, ಈ ವರದಿ ನೀಡಿದೆ.
ಏನು ಕಾರಣ?: ಲಾಕ್ಡೌನ್ ಅವಧಿಯಲ್ಲಿ ಸ್ಟೈರೀನ್ ಟ್ಯಾಂಕ್ನಲ್ಲಿ ಸ್ವಯಂ ಪಾಲಿಮರೀಕರಣ ಪ್ರತಿರೋಧಕವನ್ನು ಸೇರಿಸುವಲ್ಲಿ ನಿರ್ಲಕ್ಷ್ಯ ತೋರಿರುವುದೇ ಈ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.
ಅಲ್ಲದೆ, ಟ್ಯಾಂಕ್ನಲ್ಲಿ 20 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ತಾಪಮಾನ ಕಾಯ್ದುಕೊಳ್ಳುವಲ್ಲಿ ಕಾರ್ಖಾನೆ ವಿಫಲವಾಗಿದೆ. ‘ಕೂಲಿಂಗ್ ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸದೆ ಇದ್ದದ್ದೇ, ಅಗಾಧ ಶಾಖ ಉತ್ಪಾದನೆಗೆ ಕಾರಣವಾಗಿದೆ’ ಎಂದು ಹಿರಿಯ ವಿಧಿ ವಿಜ್ಞಾನ ತಜ್ಞರೊಬ್ಬರು ಹೇಳಿದ್ದಾರೆ.
ಆಪರೇಟರ್ ಇರಲಿಲ್ಲ: ತಜ್ಞರು ಸ್ಥಳಕ್ಕೆ ಭೇಟಿ ನೀಡಿದ ದಿನ, ಸ್ಟೈರೀನ್ ಕುದಿವ ವಾತಾವರಣದಲ್ಲಿ 146 ಡಿಗ್ರಿ ಸೆ. ಉಷ್ಣಾಂಶ ದಾಖಲಾಗಿತ್ತು.
ಪ್ರತಿನಿತ್ಯ ಇಲ್ಲಿನ ವಿದ್ಯಮಾನ ಪರಿಶೀಲಿಸಲು ಒಬ್ಬರು ಆಪರೇಟರ್ ಅನ್ನು ಕೂರಿಸಬೇಕಿತ್ತು. ಆದರೆ, ಎಲ್ಜಿ ಪಾಲಿಮರ್ಸ್ ಅದನ್ನು ಮಾಡಿಲ್ಲ ಎಂದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.