Manipur; ಶಾಂತಿ ಸ್ಥಾಪನೆಗೆ ಕೇಂದ್ರಕ್ಕೆ ಮೊರೆ


Team Udayavani, Sep 9, 2024, 6:45 AM IST

biren-singh

ಮಣಿಪುರ ಸಿಎಂ ಬಿರೇನ್‌ ಸಿಂಗ್‌

ಇಂಫಾಲ್‌: ಗಲಭೆ ಪೀಡಿತ ಮಣಿಪುರದಲ್ಲಿ ಮೈತೇಯಿ ಸಮುದಾಯ ಮತ್ತು ಕುಕಿ ಬಂಡುಕೋರರ ನಡುವಿನ ಸಂಘರ್ಷವು ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಸತತ ಡ್ರೋನ್‌, ರಾಕೆಟ್‌ ದಾಳಿಯ ಬೆನ್ನಲ್ಲೇ ಶನಿವಾರ ಮುಂಜಾನೆ ನಡೆದ ಹಿಂಸಾಚಾರದಲ್ಲಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ, ಶಾಂತಿ ಪುನಃಸ್ಥಾಪನೆಯ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಳ್ಳಲು ಮುಂದಾಗಿವೆ.

ಅದರಂತೆ, ಮಣಿಪುರ ಸಿಎಂ ಬಿರೇನ್‌ ಸಿಂಗ್‌ ಮತ್ತು ಆಡಳಿತಾರೂಢ ಬಿಜೆಪಿ ಹಾಗೂ ಮಿತ್ರಪಕ್ಷ ಗಳ ಕೆಲವು ಶಾಸಕರು ಕೇಂದ್ರ ಸರಕಾರಕ್ಕೆ 8 ಅಂಶಗಳ ಕೋರಿಕೆಯುಳ್ಳ ಪಟ್ಟಿ ಸಲ್ಲಿಸಿದ್ದಾರೆ. ರಾಜ್ಯದ ಭದ್ರತಾ ಕಾರ್ಯಾಚರಣೆಗಳನ್ನು ನೋಡಿಕೊಳ್ಳುವ ಯುನಿಫೈಡ್‌ ಕಮಾಂಡ್‌ನ‌ ನಿಯಂತ್ರಣ ಅಧಿಕಾರವನ್ನು ಸರಕಾರಕ್ಕೆ ನೀಡಬೇಕು, ಕೇಂದ್ರ, ರಾಜ್ಯ ಮತ್ತು ಕುಕಿ ಬಂಡುಕೋರರ ನಡುವೆ ನಡೆದ ತ್ರಿಪಕ್ಷೀಯ ಒಪ್ಪಂದ ರದ್ದು ಮಾಡಬೇಕು, ಶಾಂತಿ ಮರುಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು, ಗಡಿ ಬೇಲಿ ಹಾಕುವ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂಬಿತ್ಯಾದಿ ಒಳಗೊಂಡ ಬೇಡಿಕೆಯನ್ನು ರಾಜ್ಯಪಾಲ ಲಕ್ಷ್ಮಣ್‌ ಪ್ರಸಾದ್‌ ಆಚಾರ್ಯಗೆ ಸಲ್ಲಿಕೆ ಮಾಡಿದ್ದಾರೆ.

ಡ್ರೋನ್‌ ನಿಗ್ರಹ ವ್ಯವಸ್ಥೆ: ಬಂಡುಕೋರರು ಡ್ರೋನ್‌, ರಾಕೆಟ್‌ ಮೂಲಕ ದಾಳಿ ಆರಂಭಿಸಿರುವ ಹಿನ್ನೆಲೆಯಲ್ಲಿ ಡ್ರೋನ್‌ ನಿಗ್ರಹ ವ್ಯವಸ್ಥೆಯನ್ನು ನಿಯೋಜಿಸಲಾಗಿದೆ. ಸೇನಾ ಕಾಪ್ಟರ್‌ಗಳೂ ಗಸ್ತು ತಿರುಗಲಾರಂಭಿಸಿವೆ. ಅನುಮಾನಾಸ್ಪದ ಪ್ರದೇಶಗಳಲ್ಲಿ ಕೂಂಬಿಂಗ್‌ ನಡೆಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರನ್ನು ಗುರುತಿಸಲೆಂದೇ ವಿಶೇಷ ತಂಡವನ್ನು ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.