Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್
Team Udayavani, Jul 1, 2024, 1:02 AM IST
ಇಂಫಾಲ: ಮಣಿಪುರದಲ್ಲಿ ಹಿಂಸಾತ್ಮಕ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ ಆರೋಪದ ಹಿನ್ನೆಲೆಯಲ್ಲಿ ಯು.ಕೆ.ಯ ಬರ್ಮಿಂಗ್ಹ್ಯಾಂ ವಿವಿಯಲ್ಲಿರುವ ಭಾರತ ಮೂಲದ ಪ್ರಾಧ್ಯಾಪಕ ಉದಯ ರೆಡ್ಡಿ ವಿರುದ್ಧ ಕೇಸು ದಾಖಲಿಸಲಾಗಿದೆ. ಜತೆಗೆ ಅವರ ವಿರುದ್ಧ ಲುಕೌಟ್ ನೋಟಿಸ್ ಕೂಡ ಹೊರಡಿಸ ಲಾಗಿದೆ. ರೆಡ್ಡಿ, ಮಣಿಪುರದ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ಹಿಂಸೆಗೆ ಇಳಿಯುವಂತೆ ಜಾಲತಾಣಗಳಲ್ಲಿ ಪ್ರಚೋದನೆ ನಡೆಸುತ್ತಿದ್ದರು ಎಂದು ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ. ವಿಶೇಷವಾಗಿ ಮೈತೇಯಿ ಸಮುದಾಯ ಹೊಂದಿರುವ ಧಾರ್ಮಿಕ ನಂಬಿಕೆಗಳನ್ನು ಟೀಕಿಸಿದ್ದಾರೆ ಎಂದು ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!
SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್ಬರ್ಗ್ಗೆ ಸೆಬಿ ಶೋಕಾಸ್ ನೋಟಿಸ್
Govt ವೈಫಲ್ಯದ ಕುರಿತು ವಿಷಯ ಪ್ರಸ್ತಾಪ; ಸರ್ಕಾರಕ್ಕೆ ಪ್ರತಿಪಕ್ಷದ ಶಾಸಕ ವಿಜಯ್ ಎಚ್ಚರಿಕೆ
Lokasabha: ಕಾಂಗ್ರೆಸ್ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ
Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ
MUST WATCH
ಹೊಸ ಸೇರ್ಪಡೆ
Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!
Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ
SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್ಬರ್ಗ್ಗೆ ಸೆಬಿ ಶೋಕಾಸ್ ನೋಟಿಸ್
Govt ವೈಫಲ್ಯದ ಕುರಿತು ವಿಷಯ ಪ್ರಸ್ತಾಪ; ಸರ್ಕಾರಕ್ಕೆ ಪ್ರತಿಪಕ್ಷದ ಶಾಸಕ ವಿಜಯ್ ಎಚ್ಚರಿಕೆ
Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.