![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Mar 3, 2024, 4:36 PM IST
ಇಂಫಾಲ: ಕಳೆದ ವರ್ಷ ಮಣಿಪುರ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಬಿಷ್ಣುಪುರ ಪೊಲೀಸ್ ಶಸ್ತ್ರಾಗಾರದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಏಳು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಸಿಬಿಐ ಇತ್ತೀಚೆಗೆ ಅಸ್ಸಾಂನ ಗುವಾಹಟಿಯ ಕಾಮರೂಪ ನಲ್ಲಿರುವ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತನ್ನ ಚಾರ್ಜ್ ಶೀಟ್ ಸಲ್ಲಿಸಿದೆ.
ಚಾರ್ಜ್ ಶೀಟ್ನಲ್ಲಿ ಹೆಸರಿಸಲಾದ ಆರೋಪಿಗಳು ಲೈಶ್ರಾಮ್ ಪ್ರೇಮ್ ಸಿಂಗ್, ಖುಮುಚ್ಚಮ್ ಧೀರೆನ್ ಅಲಿಯಾಸ್ ಥಾಪ್ಕ್ಪಾ, ಮೊಯರಂಗತೇಮ್ ಆನಂದ್ ಸಿಂಗ್, ಅಥೋಕ್ಪಂ ಕಾಜಿತ್ ಅಲಿಯಾಸ್ ಕಿಶೋರ್ಜಿತ್, ಲೌಕ್ರಕ್ಪಂ ಮೈಕೆಲ್ ಮಂಗ್ಯಾಂಗ್ಚಾ ಅಲಿಯಾಸ್ ಮೈಕೆಲ್, ಕೊಂತೌಜಮ್ ರೊಮೊಜಿತ್ ಮೈತೆ, ಅಲಿಯಾಸ್ ಜಾನ್ಸನ್, ಅಲಿಯಾಸ್ ರೊಮೊಜಿತ್ ಆಗಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.