![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 30, 2023, 7:53 PM IST
ಹೊಸದಿಲ್ಲಿ: ಸುಮಾರು ನಾಲ್ಕು ತಿಂಗಳಲ್ಲಿ 160 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಗೆ ಸಂಬಂಧಿಸಿದಂತೆ ದಾಖಲಾಗಿರುವ 27 ಎಫ್ಐಆರ್ಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಸಿಬಿಐ, ರಾಜ್ಯ ಪೊಲೀಸರು ಹಸ್ತಾಂತರಿಸಿರುವ 27 ಪ್ರಕರಣಗಳನ್ನು ದಾಖಲಿಸಿದೆ.ಇದರಲ್ಲಿ 19 ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು, ಮೂರು ಜನಸಮೂಹದಿಂದ ಶಸ್ತ್ರಾಸ್ತ್ರ ಲೂಟಿ, ಎರಡು ಕೊಲೆ ಮತ್ತು ಎರಡು ಒಂದೊಂದು ಗಲಭೆ ಮತ್ತು ಕೊಲೆ, ಅಪಹರಣ ಮತ್ತು ಸಾಮಾನ್ಯ ಕ್ರಿಮಿನಲ್ ಪಿತೂರಿ, ಬೆಳವಣಿಗೆಗಳ ಕುರಿತಾದವು ಎಂದು ಮೂಲಗಳು ತಿಳಿಸಿವೆ.
ಸಿಬಿಐ ಈ ಪ್ರಕರಣಗಳನ್ನು ಮರು-ನೋಂದಣಿ ಮಾಡಿದ್ದು, ಆದರೆ ಈಶಾನ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಸೂಕ್ಷ್ಮ ಸ್ವರೂಪದ ಕಾರಣ ವಿವರಗಳನ್ನು ಸಾರ್ವಜನಿಕಗೊಳಿಸಿಲ್ಲ.ಸಿಬಿಐ ತಂಡಗಳು ಅಪರಾಧ ಸ್ಥಳಗಳಿಗೆ ಭೇಟಿ ನೀಡಿದ ನಂತರ ಶಂಕಿತರು ಮತ್ತು ಸಂತ್ರಸ್ತರನ್ನು ಪ್ರಶ್ನಿಸಲು ಪ್ರಾರಂಭಿಸಿವೆ ಎಂದು ಮೂಲಗಳು ತಿಳಿಸಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.