Court Permission: ಪತ್ನಿಯನ್ನು ಭೇಟಿ ಮಾಡಲು ತಿಹಾರ್ ಜೈಲಿನಿಂದ ಬಂದ ಸಿಸೋಡಿಯಾ


Team Udayavani, Nov 11, 2023, 12:44 PM IST

Court Permission: ಪತ್ನಿಯನ್ನು ಭೇಟಿ ಮಾಡಲು ತಿಹಾರ್ ಜೈಲಿನಿಂದ ಬಂದ ಸಿಸೋಡಿಯಾ

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇಂದು ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾಗಲು ದೆಹಲಿಯ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ.

ಪತ್ನಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಪತ್ನಿಯನ್ನು ಭೇಟಿ ಮಾಡಲು ಐದು ದಿನಗಳ ಅನುಮತಿ ಕೋರಿ ಸಿಸೋಡಿಯಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಐದು ದಿನದ ಬದಲು ಒಂದು ದಿನ ಮಾತ್ರ ಪತ್ನಿಯ ಭೇಟಿಗೆ ಅವಕಾಶ ಕಲ್ಪಿಸಿ ಆದೇಶ ನೀಡಿದೆ. ಅದರಂತೆ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಭೇಟಿಗೆ ಅವಕಾಶ ಕಲ್ಪಿಸಿದೆ ಅದರಂತೆ ಪೊಲೀಸ್ ಬೆಂಗಾವಲಿನ ಜೊತೆ ದೆಹಲಿಯಲ್ಲಿರುವ ಅವರ ಮನೆಗೆ ಭೇಟಿ ನೀಡಿ ಪತ್ನಿಯ ಅರೋಗ್ಯ ವಿಚಾರಿಸಿದ್ದಾರೆ.

ಸಿಸೋಡಿಯಾ ಅವರ ಪತ್ನಿ ಮಲ್ಟಿಪಲ್ ಸ್ಕ್ಲೆರೋಸಿಸ್ನ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವಿಚಾರ ನ್ಯಾಯಾಲಯಕ್ಕೆ ಸಲ್ಲಿಸಿದ ದಾಖಲೆಯಲ್ಲೂ ಇದೆ.

ಸಿಸೋಡಿಯಾ ಅವರನ್ನು ಫೆಬ್ರವರಿ 26ರಂದು ಸಿಬಿಐ ಬಂಧಿಸಿತ್ತು. ಬಳಿಕ ಮಾರ್ಚ್ 9ರಂದು ಇಡಿ ಕೂಡ ವಶಕ್ಕೆ ಪಡೆದಿತ್ತು. ಈ ಪ್ರಕರಣಗಳಲ್ಲಿ ಸಿಸೋಡಿಯಾ ಮತ್ತು ಇತರ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಆಪ್ ನಾಯಕ ಸಿಸೋಡಿಯಾ ಅವರು ಫೆಬ್ರವರಿಯಲ್ಲಿ ಸಿಬಿಐನಿಂದ ಬಂಧಿಸುವ ಮೊದಲು ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಖಾತೆಗಳನ್ನು ಹೊಂದಿದ್ದಲ್ಲದೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು.

ಬಂಧನಕ್ಕೊಳಗಾದ ನಂತರ ಅವರು ಉಪಮುಖ್ಯಮಂತ್ರಿ ಮತ್ತು ವಿವಿಧ ಇಲಾಖೆಗಳ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು, ಆದರೆ ಅವರ ಕುಟುಂಬವು ಮಥುರಾ ರಸ್ತೆಯಲ್ಲಿರುವ ಅವರ ಆಗಿನ ಅಧಿಕೃತ ನಿವಾಸದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: UCC; ಈ ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದೆ ಏಕರೂಪ ನಾಗರಿಕ ಸಂಹಿತೆ

ಟಾಪ್ ನ್ಯೂಸ್

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

BBK11: ನನಗೆ ಇಲ್ಲಿ ಇರೋಕೆ ಇಷ್ಟವಿಲ್ಲ.. ನಾನು ಬಿಗ್‌ಬಾಸ್‌ನಿಂದ ಹೊರ ಹೋಗ್ತೇನೆ – ಜಗದೀಶ್

BBK11: ನನಗೆ ಇಲ್ಲಿ ಇರೋಕೆ ಇಷ್ಟವಿಲ್ಲ.. ನಾನು ಬಿಗ್‌ಬಾಸ್‌ನಿಂದ ಹೊರ ಹೋಗ್ತೇನೆ – ಜಗದೀಶ್

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

1

Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!

6-ಗಾನಗಾವಾತಹಿ

ಮಾಜಿ ಮಂತ್ರಿ ಅನ್ಸಾರಿ ಆಪ್ತರ ಮೇಲುಗೈ; ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.