![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 11, 2022, 10:53 PM IST
ನವದೆಹಲಿ: ಭಾರತೀಯ ಸೇನೆಯ ಅಗ್ನಿಪಥ ಯೋಜನೆಯನ್ನು ಖಂಡಿಸಿರುವ ಕಾಂಗ್ರೆಸ್ ನಿಲುವಿನ ಬಗ್ಗೆ ಸೋಮವಾರ ಅವರದ್ದೇ ಪಕ್ಷದ ಹಿರಿಯ ನಾಯಕರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ ಸಿಂಗ್ ನೇತೃತ್ವದ ರಕ್ಷಣಾ ಸಮಿತಿ ಸೋಮವಾರ ಸಭೆ ನಡೆಸಿದೆ. ಸಮಿತಿಯಲ್ಲಿರುವ ವಿರೋಧ ಪಕ್ಷಗಳ ಸಂಸದರು ಅಗ್ನಿಪಥ ವಿರೋಧಿ ಪತ್ರ ಸಿದ್ಧಪಡಿಸಿ, ಸಹಿ ಹಾಕಿ ಸಚಿವರಿಗೆ ಸಲ್ಲಿಸಿವೆ.
ಆದರೆ ಈ ಪತ್ರಕ್ಕೆ ಸಹಿ ಹಾಕುವುದಕ್ಕೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಒಪ್ಪಿಲ್ಲ.
“ಸುಖಾಸುಮ್ಮನೆ ಎಲ್ಲ ವಿಚಾರದಲ್ಲೂ ರಾಜಕೀಯ ಮಾಡುವುದು ತಮಾಷೆಯೆನಿಸುತ್ತದೆ’ ಎಂದು ಅವರು ಹೇಳಿದ್ದಾರೆ. ಸಮಿತಿಯಲ್ಲಿರುವ 20 ಸದಸ್ಯರ ಪೈಕಿ ಕೇವಲ 6 ಸದಸ್ಯರು ಪತ್ರಕ್ಕೆ ಸಹಿ ಹಾಕಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.