![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 2, 2019, 3:36 PM IST
ಹೊಸದಿಲ್ಲಿ : ‘ನನ್ನ ಆಡಳಿತೆಯ ಅವಧಿಯಲ್ಲೂ ಭಾರತ ಹಲವಾರು ಸರ್ಜಿಕಲ್ ಸ್ಟ್ರೈಕ್ ಗಳನ್ನು ನಡೆಸಿದೆ’ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದ್ದಾರೆ.
‘ಸೇನಾ ಕಾರ್ಯಾಚರಣೆಗಳ ರಾಜಕೀಕರರಣ ಲಜ್ಜೆಗೇಡಿತನದ್ದು’ ಎಂದು ಹೇಳಿದ ಡಾ. ಸಿಂಗ್, ‘ಕಾಂಗ್ರೆಸ್ ಆಡಳಿತಾವಧಿಯಲ್ಲಿ ಭದ್ರತಾ ಬೆದರಿಕೆಗಳನ್ನು ಎದುರಿಸುವುದಕ್ಕಾಗಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿತ್ತು’ ಎಂದು ಹೇಳಿದರು.
ಹಿಂದುಸ್ಥಾನ್ ಟೈಮ್ಸ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಡಾ. ಸಿಂಗ್, ‘ನಮ್ಮ ದೃಷ್ಟಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ಗಳು ಅಥವಾ ಸೇನಾ ಕಾರ್ಯಾಚರಣೆಗಳು ದೇಶ ವಿರೋಧಿ ಶಕ್ತಿಗಳಿಗೆ ತಕ್ಕುದಾದ ಉತ್ತರ ನೀಡುವ ಉದ್ದೇಶದ್ದಾಗಿತ್ತೇ ಹೊರತು ಮತ ಗಳಿಕೆಯ ಉದ್ದೇಶದ್ದಾಗಿರಲಿಲ್ಲ ಎಂದು ಹೇಳಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.