11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ


Team Udayavani, Oct 23, 2021, 8:50 AM IST

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

ಹೊಸದಿಲ್ಲಿ: ಉತ್ತರಾಖಂಡದ ಲಂಖಗಾ ಪಾಸ್‌ನಲ್ಲಿ 17,000 ಅಡಿ ಎತ್ತರದಲ್ಲಿ ಭಾರತೀಯ ವಾಯುಪಡೆಯು ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಅ.18ರಂದು ಭಾರೀ ಹಿಮಪಾತ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಪ್ರವಾಸಿಗರು, ಚಾರಣಿಗರು ಮತ್ತು ಗೈಡ್ ಗಳು ಸೇರಿದಂತೆ 17 ಮಂದಿ ಕಣ್ಮರೆಯಾಗಿದ್ದರು. ಲಂಖಗಾ ಪಾಸ್‌ ಗೆ ಹೋಗುವ ಪ್ರದೇಶದಿಂದ ಇಲ್ಲಿಯವರೆಗೆ 11 ಶವಗಳನ್ನು ಹೊರತೆಗೆಯಲಾಗಿದೆ. ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯನ್ನು ಉತ್ತರಾಖಂಡದ ಹರ್ಸಿಲ್‌ನೊಂದಿಗೆ ಸಂಪರ್ಕಿಸುವ ಅತ್ಯಂತ ಕಡಿದಾದ ಪಾಸ್‌ ಗಳಲ್ಲಿ ಲಂಖಗಾ ಪಾಸ್ ಒಂದಾಗಿದೆ.

ಇದನ್ನೂ ಓದಿ:ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ಅಕ್ಟೋಬರ್ 20ರಂದು ಅಧಿಕಾರಿಗಳು ಮಾಡಿದ ಎಸ್ ಒಎಸ್ ಕರೆಗೆ ಐಎಎಫ್ ಪ್ರತಿಕ್ರಿಯಿಸಿ ಹರ್ಸಿಲ್ ತಲುಪಲು ಎರಡು ಸುಧಾರಿತ ಲಘು ಹೆಲಿಕಾಪ್ಟರ್ ಗಳನ್ನು ನಿಯೋಜಿಸಿತು. ಅಕ್ಟೋಬರ್ 20ರಂದು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ ಮೂವರು ಸಿಬ್ಬಂದಿ ಎಎಲ್ ಎಚ್ ಕ್ರಾಫ್ಟ್ ನಲ್ಲಿ ಮಧ್ಯಾಹ್ನ ಗರಿಷ್ಠ 19500 ಅಡಿ ಎತ್ತರದಲ್ಲಿ ಶೋಧ ಮತ್ತು ರಕ್ಷಣೆ ಪ್ರಾರಂಭಿಸಿದ್ದರುಎಂದು ಎನ್ ಡಿಟಿವಿ ವರದಿ ಮಾಡಿದೆ.

ಇನ್ನೂ ಎರಡು ಶವಗಳನ್ನು ಪತ್ತೆ ಮಾಡಲಾಗಿದೆ ಮತ್ತು ಡೋಗ್ರಾ ಸ್ಕೌಟ್ಸ್, 4 ಅಸ್ಸಾಂ ಮತ್ತು ಎರಡು ಐಟಿಬಿಪಿ ತಂಡಗಳ ಜಂಟಿ ಗಸ್ತು ಮೂಲಕ ನಿತಲ್ ತಾಚ್ ಶಿಬಿರಕ್ಕೆ ಮರಳಿ ತರಲಾಗುತ್ತಿದೆ. ಉಳಿದ ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಶೋಧವನ್ನು ಎಎಲ್ಎಚ್ ಸಿಬ್ಬಂದಿ ಶನಿವಾರ ನಡೆಸಲಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.