ದೇಶಾದ್ಯಂತ ಚಳಿ ಹೆಚ್ಚಳ: ಹಿಮಾಚಲದಲ್ಲಿ -10 ಡಿಗ್ರಿ! ವಾಯು ಗುಣಮಟ್ಟದ ಜತೆ ತಾಪಮಾನವೂ ಕುಸಿತ

ಹರಿಯಾಣದ ಫ‌ರೀದ್‌ಕೋಟ್‌ನಲ್ಲಿ 0 ಡಿ.ಸೆ. ದಾಖಲು

Team Udayavani, Dec 18, 2024, 6:50 AM IST

 ದೇಶಾದ್ಯಂತ ಚಳಿ ಹೆಚ್ಚಳ: ಹಿಮಾಚಲದಲ್ಲಿ -10 ಡಿಗ್ರಿ! ವಾಯು ಗುಣಮಟ್ಟದ ಜತೆ ತಾಪಮಾನವೂ ಕುಸಿತ

ಹೊಸದಿಲ್ಲಿ: ದೇಶದ ಬಹುತೇಕ ಭಾಗಗ­ಳಲ್ಲಿ ಶೀತಗಾಳಿ ದಿನೇ ದಿನೆ ಹೆಚ್ಚಾಗು­ತ್ತಿದ್ದು, ಉತ್ತರದ ರಾಜ್ಯಗಳಲ್ಲಿ ಜನರು ಈಗಾಗಲೇ ಚಳಿಯಿಂದ ತತ್ತರಿಸಿದ್ದಾರೆ. ಇದೀಗ ದಕ್ಷಿಣದಲ್ಲೂ ಚಳಿ ಆರಂಭವಾ­ಗಿದ್ದು ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿ­ಯುತ್ತಿದೆ. ರಾಷ್ಟ್ರ ರಾಜಧಾನಿ ದಿಲ್ಲಿ­ಯಲ್ಲಿ ಸೋಮವಾರ ಕನಿಷ್ಠ ತಾಪಮಾನ 4.5 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತ್ತು. ಡಿಸೆಂಬರ್‌ನಲ್ಲಿ ತಾಪಮಾನ 5 ಡಿಗ್ರಿಗಿಂತ ಕಡಿಮೆಯಾಗಿರುವುದು ಇದು 4ನೇ ಬಾರಿ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ ವಾಯು ಗುಣಮಟ್ಟ ತೀವ್ರ ಕುಸಿತ ಕಾಣುತ್ತಿದ್ದು, ನಿರ್ಬಂಧ­ಗಳನ್ನು ಮತ್ತೆ ಜಾರಿ ಮಾಡಲಾಗಿದೆ.

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ತಾಪಮಾನ 3.4 ಡಿಗ್ರಿ ಇದ್ದು, ಕೆಲವು ಭಾಗಗಳಲ್ಲಿ ಮೈನಸ್‌ ತಾಪಮಾನ ದಾಖ­ಲಾಗಿದೆ. ಇನ್ನು ರಾಜಸ್ಥಾನದ ಸಿಕಾರ್‌ ಜಿಲ್ಲೆಯಲ್ಲಿ ಸೋಮವಾರ ಮೈನಸ್‌ 0.4 ಡಿಗ್ರಿ ತಾಪಮಾನವಿತ್ತು. ರಾಜಸ್ಥಾನದ ಹಲವೆಡೆ 5 ಡಿಗ್ರಿಗಿಂತ ಕಡಿಮೆ ತಾಪಮಾನವಿದೆ. ಹರಿಯಾಣದಲ್ಲಿ ತಾಪಮಾನ ಶೂನ್ಯ ಡಿ.ಸೆ.ಗೆ ತಲುಪಿದೆ.

ಹಿಮಾಚಲ ಪ್ರದೇಶದ ಹಲವೆಡೆ ಮೈನಸ್‌ 10 ಡಿಗ್ರಿ ಸೆಲ್ಸಿಯಸ್‌ ಇದ್ದು, ತೀವ್ರಮಟ್ಟದಲ್ಲಿ ಚಳಿ ಹೆಚ್ಚುತ್ತಿದೆ. ಇತ್ತ ಪಂಜಾಬ್‌, ಹರಿಯಾಣ ಭಾಗದಲ್ಲೂ ತಾಪಮಾನ ಕುಸಿಯುತ್ತಿದೆ.

 

ಟಾಪ್ ನ್ಯೂಸ್

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

Pashu-Sanjevani

Mangaluru: ಕರಾವಳಿ ಹೈನುಗಾರರ ಮನ ಗೆದ್ದ ಮನೆ ಬಾಗಿಲಿಗೆ ಪಶು ಸಂಜೀವಿನಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

CM–Suvarna-Soudha

Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ

Dharmendra-Pradahan

Decision Awaited: 2025ಕ್ಕೆ ನೀಟ್‌ ಆನ್‌ಲೈನ್‌: ಶೀಘ್ರವೇ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

Dharmendra-Pradahan

Decision Awaited: 2025ಕ್ಕೆ ನೀಟ್‌ ಆನ್‌ಲೈನ್‌: ಶೀಘ್ರವೇ ನಿರ್ಧಾರ

Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!

Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!

HDD

Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ

Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ

Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

air india

Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!

hemant Soren

Jharkhand CM ಹೇಮಂತ್‌ ಸೊರೇನ್‌ ಬೇಕಲದಲ್ಲಿ

1-kere

Dharmasthala; ನಮ್ಮೂರು ನಮ್ಮ ಕೆರೆಯಡಿ 800ನೇ ಕೆರೆ ಹಸ್ತಾಂತರ

1-asi

Mangaluru; ಕಾವೂರು ಎಎಸ್ಐ ಜಯರಾಮ್ ನಿಧನ

1-udu

Udupi; ಗೀತಾಮೃತಸಾರ ಮರುಮುದ್ರಿತ ಕೃತಿ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.