![Areca](https://www.udayavani.com/wp-content/uploads/2024/12/Areca-415x249.jpg)
ದೇಶಾದ್ಯಂತ ಚಳಿ ಹೆಚ್ಚಳ: ಹಿಮಾಚಲದಲ್ಲಿ -10 ಡಿಗ್ರಿ! ವಾಯು ಗುಣಮಟ್ಟದ ಜತೆ ತಾಪಮಾನವೂ ಕುಸಿತ
ಹರಿಯಾಣದ ಫರೀದ್ಕೋಟ್ನಲ್ಲಿ 0 ಡಿ.ಸೆ. ದಾಖಲು
Team Udayavani, Dec 18, 2024, 6:50 AM IST
![ದೇಶಾದ್ಯಂತ ಚಳಿ ಹೆಚ್ಚಳ: ಹಿಮಾಚಲದಲ್ಲಿ -10 ಡಿಗ್ರಿ! ವಾಯು ಗುಣಮಟ್ಟದ ಜತೆ ತಾಪಮಾನವೂ ಕುಸಿತ](https://www.udayavani.com/wp-content/uploads/2024/12/cold-620x406.jpg)
ಹೊಸದಿಲ್ಲಿ: ದೇಶದ ಬಹುತೇಕ ಭಾಗಗಳಲ್ಲಿ ಶೀತಗಾಳಿ ದಿನೇ ದಿನೆ ಹೆಚ್ಚಾಗುತ್ತಿದ್ದು, ಉತ್ತರದ ರಾಜ್ಯಗಳಲ್ಲಿ ಜನರು ಈಗಾಗಲೇ ಚಳಿಯಿಂದ ತತ್ತರಿಸಿದ್ದಾರೆ. ಇದೀಗ ದಕ್ಷಿಣದಲ್ಲೂ ಚಳಿ ಆರಂಭವಾಗಿದ್ದು ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿದೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 4.5 ಡಿಗ್ರಿ ಸೆಲ್ಸಿಯಸ್ಗೆ ತಲುಪಿತ್ತು. ಡಿಸೆಂಬರ್ನಲ್ಲಿ ತಾಪಮಾನ 5 ಡಿಗ್ರಿಗಿಂತ ಕಡಿಮೆಯಾಗಿರುವುದು ಇದು 4ನೇ ಬಾರಿ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ ವಾಯು ಗುಣಮಟ್ಟ ತೀವ್ರ ಕುಸಿತ ಕಾಣುತ್ತಿದ್ದು, ನಿರ್ಬಂಧಗಳನ್ನು ಮತ್ತೆ ಜಾರಿ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ತಾಪಮಾನ 3.4 ಡಿಗ್ರಿ ಇದ್ದು, ಕೆಲವು ಭಾಗಗಳಲ್ಲಿ ಮೈನಸ್ ತಾಪಮಾನ ದಾಖಲಾಗಿದೆ. ಇನ್ನು ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಸೋಮವಾರ ಮೈನಸ್ 0.4 ಡಿಗ್ರಿ ತಾಪಮಾನವಿತ್ತು. ರಾಜಸ್ಥಾನದ ಹಲವೆಡೆ 5 ಡಿಗ್ರಿಗಿಂತ ಕಡಿಮೆ ತಾಪಮಾನವಿದೆ. ಹರಿಯಾಣದಲ್ಲಿ ತಾಪಮಾನ ಶೂನ್ಯ ಡಿ.ಸೆ.ಗೆ ತಲುಪಿದೆ.
ಹಿಮಾಚಲ ಪ್ರದೇಶದ ಹಲವೆಡೆ ಮೈನಸ್ 10 ಡಿಗ್ರಿ ಸೆಲ್ಸಿಯಸ್ ಇದ್ದು, ತೀವ್ರಮಟ್ಟದಲ್ಲಿ ಚಳಿ ಹೆಚ್ಚುತ್ತಿದೆ. ಇತ್ತ ಪಂಜಾಬ್, ಹರಿಯಾಣ ಭಾಗದಲ್ಲೂ ತಾಪಮಾನ ಕುಸಿಯುತ್ತಿದೆ.
ಟಾಪ್ ನ್ಯೂಸ್
![Areca](https://www.udayavani.com/wp-content/uploads/2024/12/Areca-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ](https://www.udayavani.com/wp-content/uploads/2024/12/PET-150x90.jpg)
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
![Dharmendra-Pradahan](https://www.udayavani.com/wp-content/uploads/2024/12/Dharmendra-Pradahan-150x90.jpg)
Decision Awaited: 2025ಕ್ಕೆ ನೀಟ್ ಆನ್ಲೈನ್: ಶೀಘ್ರವೇ ನಿರ್ಧಾರ
![Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!](https://www.udayavani.com/wp-content/uploads/2024/12/TATA-150x94.jpg)
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
![HDD](https://www.udayavani.com/wp-content/uploads/2024/12/HDD-150x90.jpg)
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
![Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ](https://www.udayavani.com/wp-content/uploads/2024/12/noida-1-150x95.jpg)
Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.