Tax injustice ವಿರುದ್ಧ ಬೆಂಗಳೂರಲ್ಲಿ ಸಭೆ: ಸಿದ್ದು ಸಲಹೆಗೆ ಡಿಎಂಕೆ ಬೆಂಬಲ
Team Udayavani, Sep 14, 2024, 6:27 AM IST
ಚೆನ್ನೈ: ಕೇಂದ್ರ ಸರಕಾರದಿಂದಾಗುತ್ತಿರುವ ತೆರಿಗೆ ಅನ್ಯಾಯವನ್ನು ಚರ್ಚೆ ಮಾಡಲು ಬೆಂಗಳೂರಲ್ಲಿ ಮುಖ್ಯಮಂತ್ರಿಗಳ ಸಭೆ ನಡೆಸಬೇಕು ಎಂದು ಸೂಚಿಸಿದ್ದ ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ ಡಿಎಂಕೆ ಬೆಂಬಲ ಸೂಚಿಸಿದೆ.
ಕೇಂದ್ರಕ್ಕೆ ತಮಿಳು ನಾಡು ಸಲ್ಲಿಸುತ್ತಿರುವ 1 ರೂ.ನಲ್ಲಿ ಕೇವಲ 29 ಪೈಸೆಯನ್ನು ಮಾತ್ರ ಹಿಂಪಡೆಯುತ್ತಿದೆ. ಈ ಬಗ್ಗೆ ತಮಿಳುನಾಡು ಸರಕಾರ ಈಗಾಗಲೇ ಧ್ವನಿ ಎತ್ತಿದೆ. ಸಿದ್ದರಾಮಯ್ಯ ಅವರ ಸಲಹೆಗೆ ನಮ್ಮ ಬೆಂಬಲವಿದೆ ಎಂದು ಡಿಎಂಕೆ ವಕ್ತಾರ ಹಫೀಜ್ ಉಲ್ಲಾ ಹೇಳಿದ್ದಾರೆ.
ವಿಪಕ್ಷಗಳ ಆಡಳಿತ ಇರುವ ರಾಜ್ಯಗಳ ಸಭೆ ಗುರುವಾರ ತಿರುವನಂತಪುರದಲ್ಲಿ ನಡೆದಿತ್ತು. ಮತ್ತೂಂದು ಸಭೆ ಬೆಂಗಳೂರಿನಲ್ಲಿ ನಡೆಸುವ ಬಗ್ಗೆ ಸೆ.11ರಂದು ತಮಿಳುನಾಡು ಸೇರಿ 7 ರಾಜ್ಯಗಳ ಸಿಎಂಗಳಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.