![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 21, 2022, 9:15 PM IST
ಶಿಲ್ಲಾಂಗ್: ಇನ್ನು ಮುಂದೆ ಕಚೇರಿಯಿಂದ ಮನೆಗೆ ಮತ್ತು ಮನೆಯಿಂದ ಕಚೇರಿಗೆ ಸಂಚರಿಸುವುದಕ್ಕೆ ಎಲೆಕ್ಟ್ರಿಕ್ ವಾಹನಗಳನ್ನೇ ಬಳಸುವುದಾಗಿ ಮೆಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಶುಕ್ರವಾರ ತಿಳಿಸಿದ್ದಾರೆ.
ಹಾಗೆಯೇ ರಾಜ್ಯದ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ನಾಗರಿಕರಿಗೂ ಎಲೆಕ್ಟ್ರಿಕ್ ವಾಹನ ಬಳಸಲು ಅವರು ಕರೆ ಕೊಟ್ಟಿದ್ದಾರೆ. “ಎಲೆಕ್ಟ್ರಿಕ್ ವಾಹನ ಬಳಕೆಯಿಂದಾಗಿ ನಾವು ಇಂಧನ ಉಳಿತಾಯ ಮಾಡುವುದಷ್ಟೇ ಅಲ್ಲದೆ ಪರಿಸರ ರಕ್ಷಣೆಯಲ್ಲಿ ನಮ್ಮ ಕರ್ತವ್ಯವನ್ನು ನಿರ್ವಹಿಸಿದಂತಾಗುತ್ತದೆ’ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಬಿಬಿಎಂಪಿ ಚುನವಣೆಯಲ್ಲಿಯೂ ನಮ್ಮ ಗೆಲವು :ಆರ್.ಅಶೋಕ್
ಕೆಲ ದಿನಗಳ ಹಿಂದೆ ಸಿಎಂ ಅವರ ಕಾರ್ಯದರ್ಶಿಗಳು ಸಿಎಂ ಅವರಿಗಾಗಿ ಎಲೆಕ್ಟ್ರಿಕ್ ವಾಹನ ಬುಕ್ಕಿಂಗ್ ಮಾಡಿದ್ದು, ಅದು ಶುಕ್ರವಾರ ಸಿಎಂ ಕಚೇರಿ ತಲುಪಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.