ಜಿ-20 ಶೃಂಗಸಭೆಗಾಗಿ ತಂದಿದ್ದ ಹೂವಿನ ಕುಂಡಗಳನ್ನು ಐಷಾರಾಮಿ ಕಾರಿನಲ್ಲಿ ಬಂದು ಕದ್ದೊಯ್ದರು


Team Udayavani, Feb 28, 2023, 5:36 PM IST

ಜಿ-20 ಶೃಂಗಸಭೆಗಾಗಿ ತಂದಿದ್ದ ಹೂವಿನ ಕುಂಡಗಳನ್ನು ಐಷಾರಾಮಿ ಕಾರಿನಲ್ಲಿ ಬಂದು ಕದ್ದೊಯ್ದರು

ನವದೆಹಲಿ: ಜಿ- 20 ಶೃಂಗಸಭೆಗೆಂದು ತರಿಸಲಾಗಿದ್ದ ಹೂವಿನ ಕುಂಡಗಳನ್ನು ಐಷಾರಾಮಿ ಕಾರಿನಲ್ಲಿ ಬಂದ ವ್ಯಕ್ತಿಗಳು ಕದ್ದೊಯ್ದ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ದೆಹಲಿ-ಗುರುಗ್ರಾಮ್ ಗಡಿಯಲ್ಲಿ ಜಿ-20 ಶೃಂಗಸಭೆಗಾಗಿ ಇರಿಸಲಾಗಿದ್ದ ಹೂವಿನ ಕುಂಡಗಳನ್ನು ಕಡಿಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ ಅಂದಹಾಗೆ ಜಿ-20 ಶೃಂಗಸಭೆ ನಡೆಯುವ ಸಭಾಂಗಣದ ಹೊರಗೆ ಹಲವಾರು ಬಗೆಯ ಹೂವಿನ ಕುಂಡಗಳನ್ನು ಇರಿಸಲಾಗಿದೆ ಚಿತ್ರದಲ್ಲಿ ಕಾಣುವಂತೆ ಐಷಾರಾಮಿ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ತನ್ನ ಕಾರು ಚಾಲಕನ ಸಹಾಯದಿಂದ ಹಲವಾರು ಹೂವಿನ ಕುಂಡಗಳನ್ನು ಕಾರಿನಲ್ಲಿ ತುಂಬಿಸಿ ಕೊಡೊಯ್ದಿದ್ದಾರೆ. ಈ ಘಟನೆಯನ್ನು ಅಲ್ಲಿದ್ದ ವ್ಯಕ್ತಿಯೊಬ್ಬರು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸದ್ಯ ಅಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದ್ದು ಹೂವಿನ ಕುಂಡಗಳನ್ನು ಕೊಂಡೊಯ್ದ ವ್ಯಕ್ತಿಯ ಗುರುತು ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸರಕಾರಿ ಭೂಮಿಯಲ್ಲಿ ಸ್ಮಾರಕ ನಿರ್ಮಾಣ: ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಬಂಧಿಸಿದ ಪೊಲೀಸರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Jamui: A married woman married an agent who came for loan recovery!

Jamui: ಸಾಲ ರಿಕವರಿಗೆ ಬಂದ ಏಜೆಂಟ್‌ ನನ್ನೇ ಮದುವೆಯಾದ ವಿವಾಹಿತ ಮಹಿಳೆ!

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

1-ddsa

Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.