ಗೋವಾ: ಎರಡು ದಿನದ ಅಧಿವೇಶನ ಆಟಕ್ಕುಂಟು ಲೆಕ್ಕಕ್ಕಿಲ್ಲದಂತೆ: ಸುದೀನ ಧವಳೀಕರ್ ವಾಗ್ದಾಳಿ
Team Udayavani, Oct 13, 2021, 4:48 PM IST
ಪಣಜಿ: “ಸರ್ಕಾರ ತುಮಚಾ ದಾರಿ” ಇದು ಸರ್ಕಾರದ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಜನತೆಗೆ ಮಾಹಿತಿ ನೀಡುವ ಬದಲಾಗಿ ಈ ಕಾರ್ಯಕ್ರಮದ ಭಾಷಣದಲ್ಲಿ ವಿರೋಧಿಗಳ ಬಗ್ಗೆ ಠೀಕೆ ಮಾಡಲಾಗುತ್ತಿದೆ. ಇದರಿಂದಾಗಿ ಈ ಸರ್ಕಾರಿ ಕಾರ್ಯಕ್ರಮವು “ರಾಜಕಾರಣ ತುಮಚಾ ದಾರಿ” ಎಂದು ಹೆಸರಿಡುವಂತಾಗಿದೆ. ನೆರೆಯಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರದಿಂದ ಇದುವರೆಗೂ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಆದರೆ ಸರ್ಕಾರವು ಈ ಕಾರ್ಯಕ್ರಮಗಳಿಗೆ ಬೇಕಾಬಿಟ್ಟಿ ಖರ್ಚು ಮಾಡುತ್ತಿದೆ ಎಂದು ಎಂಜಿಪಿ ಪಕ್ಷದ ನಾಯಕ ಸುದೀನ ಧವಳೀಕರ್ ರಾಜ್ಯ ಸರ್ಕಾರದ ವಿರುದ್ಧ ಠೀಕಾ ಪ್ರಹಾರ ನಡೆಸಿದರು.
ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು- ಅಕ್ಟೋಬರ್ 18 ಮತ್ತು 19 ರಂದು ಎರಡು ದಿನಗಳ ಕಾಲ ವಿಧಾನಸಭಾ ಅಧಿವೇಶನ ನಡೆಯುತ್ತಿದೆ. ಈ ಎರಡು ದಿನಗಳಲ್ಲಿ ಜನರ ಸಮಸ್ಯೆಯನ್ನು ಮಂಡಿಸಲು ಎಷ್ಟು ಸಮಯ ಸಿಗಲಿದೆ. ಸರ್ಕಾರವು ಹೀಗೆ ಕಡಿಮೆ ದಿನಗಳ ಅಧಿವೇಶನ ಆಯೋಜಿಸುವ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇದು ಪ್ರಸಕ್ತ ಸರ್ಕಾರದ ಕೊನೆಯ ಅಧಿವೇಶನವಾಗಿದ್ದು ನಂತರ ಚುನಾವಣೆಯ ನಂತರ ಹೊಸ ಸರ್ಕಾರ ಸ್ಥಾಪನೆಯಾದ ನಂತರ ಅಧಿವೇಶನ ನಡೆಯಲಿದೆ ಎಂದು ಧವಳೀಕರ್ ನುಡಿದರು.
ಕಳೆದ 22 ವರ್ಷ ನಾನು ರಾಜಕಾರಣದಲ್ಲಿ ಹಾಗೂ ಎಂಜಿಪಿ ಪಕ್ಷದಲ್ಲಿ ಏಕನಿಷ್ಠನಾಗಿದ್ದೇನೆ. ಹೆಸರು ಹಾಳು ಮಾಡಲು ಕೆಲ ಸುಳ್ಳು ಸುದ್ಧಿಯನ್ನು ಹರಡಿಸಲಾಗುತ್ತಿದೆ ಎಂದು ಧವಳೀಕರ್ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.