ಗೋವಾ: ಎರಡು ದಿನದ ಅಧಿವೇಶನ ಆಟಕ್ಕುಂಟು ಲೆಕ್ಕಕ್ಕಿಲ್ಲದಂತೆ: ಸುದೀನ ಧವಳೀಕರ್ ವಾಗ್ದಾಳಿ


Team Udayavani, Oct 13, 2021, 4:48 PM IST

ಗೋವಾ: ಎರಡು ದಿನದ ಅಧಿವೇಶನ ಆಟಕ್ಕುಂಟು ಲೆಕ್ಕಕ್ಕಿಲ್ಲದಂತೆ: ಸುದೀನ ಧವಳೀಕರ್ ವಾಗ್ದಾಳಿ

ಪಣಜಿ: “ಸರ್ಕಾರ ತುಮಚಾ ದಾರಿ” ಇದು ಸರ್ಕಾರದ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಜನತೆಗೆ ಮಾಹಿತಿ ನೀಡುವ ಬದಲಾಗಿ ಈ ಕಾರ್ಯಕ್ರಮದ ಭಾಷಣದಲ್ಲಿ ವಿರೋಧಿಗಳ ಬಗ್ಗೆ ಠೀಕೆ ಮಾಡಲಾಗುತ್ತಿದೆ. ಇದರಿಂದಾಗಿ ಈ ಸರ್ಕಾರಿ ಕಾರ್ಯಕ್ರಮವು “ರಾಜಕಾರಣ ತುಮಚಾ ದಾರಿ” ಎಂದು ಹೆಸರಿಡುವಂತಾಗಿದೆ. ನೆರೆಯಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರದಿಂದ ಇದುವರೆಗೂ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಆದರೆ ಸರ್ಕಾರವು ಈ ಕಾರ್ಯಕ್ರಮಗಳಿಗೆ ಬೇಕಾಬಿಟ್ಟಿ ಖರ್ಚು ಮಾಡುತ್ತಿದೆ ಎಂದು ಎಂಜಿಪಿ ಪಕ್ಷದ ನಾಯಕ ಸುದೀನ ಧವಳೀಕರ್ ರಾಜ್ಯ ಸರ್ಕಾರದ ವಿರುದ್ಧ ಠೀಕಾ ಪ್ರಹಾರ ನಡೆಸಿದರು.

ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು- ಅಕ್ಟೋಬರ್ 18 ಮತ್ತು 19 ರಂದು ಎರಡು ದಿನಗಳ ಕಾಲ ವಿಧಾನಸಭಾ ಅಧಿವೇಶನ ನಡೆಯುತ್ತಿದೆ. ಈ ಎರಡು ದಿನಗಳಲ್ಲಿ ಜನರ ಸಮಸ್ಯೆಯನ್ನು ಮಂಡಿಸಲು ಎಷ್ಟು ಸಮಯ ಸಿಗಲಿದೆ. ಸರ್ಕಾರವು ಹೀಗೆ ಕಡಿಮೆ ದಿನಗಳ ಅಧಿವೇಶನ ಆಯೋಜಿಸುವ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇದು ಪ್ರಸಕ್ತ ಸರ್ಕಾರದ ಕೊನೆಯ ಅಧಿವೇಶನವಾಗಿದ್ದು ನಂತರ ಚುನಾವಣೆಯ ನಂತರ ಹೊಸ ಸರ್ಕಾರ ಸ್ಥಾಪನೆಯಾದ ನಂತರ ಅಧಿವೇಶನ ನಡೆಯಲಿದೆ ಎಂದು ಧವಳೀಕರ್ ನುಡಿದರು.

ಕಳೆದ 22 ವರ್ಷ ನಾನು ರಾಜಕಾರಣದಲ್ಲಿ ಹಾಗೂ ಎಂಜಿಪಿ ಪಕ್ಷದಲ್ಲಿ ಏಕನಿಷ್ಠನಾಗಿದ್ದೇನೆ. ಹೆಸರು ಹಾಳು ಮಾಡಲು ಕೆಲ ಸುಳ್ಳು ಸುದ್ಧಿಯನ್ನು ಹರಡಿಸಲಾಗುತ್ತಿದೆ ಎಂದು ಧವಳೀಕರ್ ನುಡಿದರು.

ಟಾಪ್ ನ್ಯೂಸ್

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.