![Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ](https://www.udayavani.com/wp-content/uploads/2024/07/u-415x256.jpg)
SCO ಶೃಂಗಕ್ಕೆ ಪ್ರಧಾನಿ ಬದಲಿಗೆ ಸಚಿವ ಜೈಶಂಕರ್
Team Udayavani, Jun 30, 2024, 1:50 AM IST
![Jaishankar](https://www.udayavani.com/wp-content/uploads/2024/06/Jaishankar-620x348.jpg)
ಹೊಸದಿಲ್ಲಿ: ಮುಂದಿನ ವಾರ ಕಜಕಿಸ್ಥಾನದ ಅಸ್ತಾನಾ ನಗರದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘ(ಎಸ್ಸಿಒ) ಶೃಂಗಸಭೆಯಲ್ಲಿ ಭಾರತೀಯ ನಿಯೋಗದ ನೇತೃತ್ವವನ್ನು ವಿದೇಶಾಂಗ ಸಚಿವ ಎಸ್.ಜೈಶಂಕರ್ ನಿರ್ವಹಿಸಲಿ ದ್ದಾರೆ. ಜು.3 ಮತ್ತು 4ರಂದು ನಡೆಯ ಲಿರುವ ಶೃಂಗದಲ್ಲಿ ಪ್ರಾದೇಶಿಕ ಭದ್ರತೆ ಮತ್ತು ಸಂಪರ್ಕ, ವ್ಯಾಪಾರ ವೃದ್ಧಿ ಬಗ್ಗೆ ಚರ್ಚೆಯಾಗಲಿದೆ. ವಾಸ್ತವದಲ್ಲಿ ಈ ಶೃಂಗದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿತ್ತು. ಅವರ ಅನುಪಸ್ಥಿತಿಯಲ್ಲಿ ವಿದೇಶಾಂಗ ಸಚಿವರು ಕಾರ್ಯನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
![Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ](https://www.udayavani.com/wp-content/uploads/2024/07/u-415x256.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.