![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಸ್ತನ ಕ್ಯಾನ್ಸರ್ನಿಂದ 28 ವರ್ಷದ ಮಾಜಿ ಮಿಸ್ ಇಂಡಿಯಾ ತ್ರಿಪುರಾ ರಿಂಕಿ ಚಕ್ಮಾ ನಿಧನ
Team Udayavani, Feb 29, 2024, 4:44 PM IST
![2](https://www.udayavani.com/wp-content/uploads/2024/02/2-24-620x372.jpg)
ಅಗರ್ತಲಾ: ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಾಜಿ ಮಿಸ್ ಇಂಡಿಯಾ ತ್ರಿಪುರಾ ರಿಂಕಿ ಚಕ್ಮಾ(28) ನಿಧನರಾಗಿದ್ದಾರೆ.
ಫೆ.22 ರಂದು ರಿಂಕಿ ಚಕ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು.ಆದರೆ ಅವರ ಆರೋಗ್ಯ ಹದಗೆಡಲು ಶುರುವಾಗಿತ್ತು. ಇದರಿಂದ ಕೀಮೋಥೆರಪಿ ನಡೆಸಲು ವಿಫಲವಾಗಿತ್ತು.
ರಿಂಕಿ ಚಕ್ಮಾ ಅವರಿಗೆ 2022 ರಲ್ಲಿ ಮಾರಣಾಂತಿಕ ಫಿಲೋಡ್ಸ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು. ಇದಕ್ಕೆ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಾಣಿಸಿಕೊಂಡ ಕ್ಯಾನ್ಸರ್ ಅವಳ ಶ್ವಾಸಕೋಶಕ್ಕೆ ಹರಡಿತು. ಇದರ ಪರಿಣಾಮವಾಗಿ ಮೆದುಳಿನ ಗೆಡ್ಡೆ ಉಂಟಾಗಿತ್ತು. ಮಾರಣಾಂತಿಕ ಫಿಲೋಡ್ಸ್ ಟ್ಯೂಮರ್ ಸ್ತನದ ಅಪರೂಪದ ಗೆಡ್ಡೆಯಾಗಿದ್ದು, ಸಾಮಾನ್ಯವಾಗಿ 35 ರಿಂದ 55 ವರ್ಷ ವಯಸ್ಸಿನ ಮಹಿಳೆಯರ ಮೇಲೆ ಇದು ಪರಿಣಾಮ ಬೀರುತ್ತದೆ.
ಇತ್ತೀಚೆಗೆ ಚಕ್ಮಾ ಅವರ ಆಪ್ತ ಸ್ನೇಹಿತೆ ಮತ್ತು ಮಿಸ್ ಇಂಡಿಯಾ 2017 ರ ರನ್ನರ್ ಅಪ್ ಪ್ರಿಯಾಂಕಾ ಕುಮಾರಿ ಅವರ ಚಿಕಿತ್ಸೆಗಾಗಿ ಹಣವನ್ನು ಸಂಗ್ರಹಿಸಲು ತಮ್ಮ ವೈದ್ಯಕೀಯ ವರದಿಯನ್ನು ಹಂಚಿಕೊಂಡಿದ್ದರು.
ರಿಂಕಿ ಚಕ್ಮಾ ಅವರು 2017 ರಲ್ಲಿ ಮಿಸ್ ಇಂಡಿಯಾ ತ್ರಿಪುರಾ ಕಿರೀಟವನ್ನು ಗೆದ್ದಿದ್ದರು. ಮಿಸ್ ಇಂಡಿಯಾ ಫೈನಲಿಸ್ಟ್ ಆಗಿ ರಿಂಕಿ ಮಿಸ್ ಕಾನ್ಜೆನಿಯಾಲಿಟಿ ಮತ್ತು ಬ್ಯೂಟಿ ವಿತ್ ಎ ಪರ್ಪಸ್ ಎಂಬ ಎರಡು ಉಪ ಟೈಟಲ್ ನ್ನು ಗೆದ್ದಿದ್ದರು.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.