A-SAT ಮಿಸೈಲ್ ಪರೀಕ್ಷೆ ಯಶಸ್ವಿ;ಬಾಹ್ಯಾಕಾಶದಲ್ಲೂ ಭಾರತ ಸೂಪರ್ ಪವರ್


Team Udayavani, Mar 27, 2019, 2:30 PM IST

ASat-01

ನವದೆಹಲಿ: ಇಸ್ರೋ ವಿಜ್ಞಾನಿಗಳು ದೇಶಿಯವಾಗಿ ನಿರ್ಮಿಸಿದ ಎ ಸ್ಯಾಟ್ ಮಿಸೈಲ್ ನಿಂದ ಬಾಹ್ಯಾಕಾಶದಲ್ಲಿಯೇ ಲೈವ್ ಸ್ಯಾಟಲೈಟ್ ಅನ್ನು ಎಲ್ ಇಒ(ಲೋ ಅರ್ಥ್ ಆರ್ಬಿಟ್) ಮೂಲಕ ಹೊಡೆದುರುಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದರು. ಏನಿದು ಎ ಸ್ಯಾಟ್..ಮಿಷನ್ ಶಕ್ತಿ ಕುರಿತ ಸಂಕ್ತಿಪ್ತ ಮಾಹಿತಿ ಇಲ್ಲಿದೆ…

ಎಸ್ಯಾಟ್ ಮಿಸೈಲ್ ಪರೀಕ್ಷೆ ಯಶಸ್ವಿ:

ಮಾರ್ಚ್ 27ರಂದು ಭಾರತ ಮಿಷನ್ ಶಕ್ತಿ ಮೂಲಕ ನಡೆಸಿದ ಆ್ಯಂಟಿ ಸ್ಯಾಟಲೈಟ್ ಮಿಸೈಲ್ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ಡಾ.ಎಪಿಜೆ ಅಬ್ದುಲ್ ಕಲಾಂ ಐಲ್ಯಾಂಡ್ ಲಾಂಚ್ ಕಾಂಪ್ಲೆಕ್ಸ್ ನಲ್ಲಿ ಭಾರತದ ವಿಜ್ಞಾನಿಗಳು ಈ ಪರೀಕ್ಷೆ ನಡೆಸಿದ್ದರು. ಡಿಆರ್ ಡಿಒನಿಂದ ಈ ತಂತ್ರಜ್ಞಾನದ ಮಿಷನ್ ಅಭಿವೃದ್ಧಿಗೊಳಿಸಲಾಗಿತ್ತು. ಇದರಿಂದ ಭಾರತ ಬಾಹ್ಯಾಕಾಶ ಕೇಂದ್ರದಲ್ಲಿಯೂ ಬಲಿಷ್ಠ ರಾಷ್ಟ್ರಗಳ ಸಾಲಿಗೆ ಸೇರಿದಂತಾಗಿದೆ.

ಮಿಷನ್ ಶಕ್ತಿ ಪರೀಕ್ಷೆ ಸಂಪೂರ್ಣ ಯಶಸ್ವಿಯಾಗಿದ್ದಲ್ಲದೇ, ಭಾರತೀಯ ವಿಜ್ಞಾನಿಗಳ ಸತತ 9 ವರ್ಷಗಳ ಸಾಧನೆಗೆ ಫಲಸಿಕ್ಕಂತಾಗಿದೆ.

ಯಾವ ಸ್ಯಾಟಲೈಟ್ ಉಪಯೋಗಿಸಲಾಗಿತ್ತು?

ಎಸ್ಯಾಟ್ ಪರೀಕ್ಷಾರ್ಥ ಪ್ರಯೋಗಕ್ಕೆ ಭಾರತದ ಸ್ಯಾಟಲೈಟ್ ಅನ್ನೇ ಉಪಯೋಗಿಸಲಾಗಿತ್ತು.

ಇದೊಂದು ಉಪಗ್ರಹ ನಿರೋಧಕ ಕ್ಷಿಪಣಿಯಾಗಿದ್ದು, ಶತ್ರುರಾಷ್ಟ್ರದ ಹಾಗೂ ಗೂಢಚಾರಿಕೆ ನಡೆಸುವ ಉಪಗ್ರಹವನ್ನು ಬಾಹ್ಯಾಕಾಶದಲ್ಲಿಯೇ ಹೊಡೆದುರುಳಿಸುವಲ್ಲಿ ಈ ಎಸ್ಯಾಟ್ ಮಿಸೈಲ್ ಮಹತ್ವದ ಪಾತ್ರವಹಿಸಲಿದೆ.

ಚೀನಾ, ಅಮೆರಿಕ ಹಾಗೂ ರಷ್ಯಾದ ಬಳಿಕ ಭಾರತವು ಕೂಡಾ ಶತ್ರು ಉಪಗ್ರಹಗಳನ್ನು ಪತ್ತೆ ಹಚ್ಚಿ ಹೊಡೆದುರುಳಿಸುವ ಶಕ್ತಿಶಾಲಿ ರಾಷ್ಟ್ರಗಳ ಸಾಲಿಗೆ ಸೇರ್ಪಡೆಗೊಂಡತಾಗಿದೆ. 300 ಕಿಲೋ ಮೀಟರ್ ದೂರದಲ್ಲಿದ್ದ ಉಪಗ್ರಹವನ್ನು 3ನಿಮಿಷದಲ್ಲಿಯೇ ದೇಶಿಯ ನಿರ್ಮಿತ ಎಸ್ಯಾಟ್ ಮಿಸೈಲ್ ಯಶಸ್ವಿಯಾಗಿ ಹೊಡೆದುರುಳಿಸಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.