Mizoram Result; ಸಮೀಕ್ಷೆ ತಲೆಕೆಳಗಾಗಿಸಿದ ಲಲ್ದುಹೊಮಾ; ಝಡ್ ಪಿಎಂ ಪಕ್ಷಕ್ಕೆ ಸರಳ ಬಹುಮತ


Team Udayavani, Dec 4, 2023, 3:04 PM IST

Zoram People’s Movement

ಹೊಸದಿಲ್ಲಿ: ಇತ್ತೀಚೆಗೆ ನಡೆದ ಮಿಜೋರಂ ವಿಧಾನಸಭೆ ಚುನಾವಣೆಯಲ್ಲಿ ಲಲ್ದುಹೊಮಾ ಅವರ ಝೆಡ್ ಪಿಎಂ ಪಕ್ಷವು (ಜೋರಾಮ್ ಪೀಪಲ್ಸ್ ಮೂವ್‌ಮೆಂಟ್) ಸರಳ ಬಹುಮತ ಪಡೆದಿದೆ. 40 ಅಸೆಂಬ್ಲಿ ಸ್ಥಾನಗಳಲ್ಲಿ 27 ಸ್ಥಾನಗಳನ್ನು ಗೆದ್ದು ಆಡಳಿತಾರೂಢ ಎಂಎನ್ಎಫ್ (ಮಿಜೋ ನ್ಯಾಷನಲ್ ಫ್ರಂಟ್) ಅನ್ನು ಸೋಲಿಸಿದೆ.

ಇದುವರೆಗೆ ಮಿಜೋ ಮುಖ್ಯಮಂತ್ರಿಯಾಗಿದ್ದ ಝೋರಾಂತಂಗ ಅವರಿಗೆ ಇಂದು ಡಬಲ್ ಶಾಕ್ ಎದುರಾಗಿದೆ. ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಂಡ ಅವರು ಐಜ್ವಾಲ್ ಪೂರ್ವದಲ್ಲಿ ಪ್ರತಿಸ್ಪರ್ಧಿ ಝಡ್ ಪಿಎಂ ಅಭ್ಯರ್ಥಿ ಲಾಲ್ತನ್‌ಸಂಗ ಅವರ ಎದುರು ಸೋಲನುಭವಿಸಿದ್ದಾರೆ. ಲಾಲ್ತನ್ ಸಂಗ 2,101 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈತನ್ಮಧ್ಯೆ, ಝಡ್ ಪಿಎಂ ನ ಮುಖ್ಯಮಂತ್ರಿ ಅಭ್ಯರ್ಥಿ ಲಲ್ದುಹೊಮ ಅವರು ಸರ್ಚಿಪ್‌ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಎಂಎನ್ಎಫ್ ಅಭ್ಯರ್ಥಿಯನ್ನು ಅವರು 2,982 ಮತಗಳ ಅಂತರದಿಂದ ಸೋಲಿಸಿದರು.

ಇದನ್ನೂ ಓದಿ:ಅಂದು ಇಂದಿರಾ ಭದ್ರತಾ ಉಸ್ತುವಾರಿ, ಇಂದು ಮಿಜೋ ಸಿಎಂ ಸ್ಥಾನದತ್ತ..: ಇದು ಲಲ್ದುಹೊಮ ಕಥೆ

ಆಡಳಿತಾರೂಢ ಎಂಎನ್‌ಎಫ್ ಹತ್ತು ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ ಎರಡು ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆಲುವು ಕಂಡಿದೆ.

ಗೆಲುವು ಸಾಧಿಸುತ್ತಿದ್ದಂತೆ ಮಾತನಾಡಿದ ಲಲ್ದುಹೊಮ ಅವರು “ನನಗೆ ಅಚ್ಚರಿಯಾಗಿಲ್ಲ, ಇದನ್ನೇ ನಾನು ನಿರೀಕ್ಷಿಸಿದ್ದೆ” ಎಂದು ಹೇಳಿದರು.

ಚುನಾವಣಾ ನಂತರದ ಸಮೀಕ್ಷೆಗಳು ಎಂಎನ್ಎಫ್ ಪಕ್ಷದ ಪರವಾಗಿ ಬಂದಿದ್ದವು. ಹೆಚ್ಚಿನ ಸಮೀಕ್ಷೆಗಳಲ್ಲಿ ಎಂಎನ್ಎಫ್ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಬರಲಿದೆ ಎಂದು ತಿಳಿಸಿತ್ತು.

ಟಾಪ್ ನ್ಯೂಸ್

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.