![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Oct 23, 2021, 9:30 PM IST
ಮುಂಬಯಿ: ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆ ಶನಿವಾರ ನಡೆಯಬೇಕಾಗಿದ್ದ ಎಂಎನ್ಎಸ್ ಕಾರ್ಯಕರ್ತರ ಸಭೆ ಮುಂದೂಡಲ್ಪಟ್ಟಿದೆ.
ಕಳೆದ ಎರಡು ದಿನಗಳಿಂದ ರಾಜ್ ಠಾಕ್ರೆಯವರಿಗೆ ಜ್ವರದ ಲಕ್ಷಣ ಕಾಣಿಸಿಕೊಂಡಿದ್ದು, ಶನಿವಾರ ಬೆಳಗ್ಗೆ ಲೀಲಾವತಿ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಪರೀಕ್ಷೆ ನಡೆಸಿದ ಸಂದರ್ಭ ಸೋಂಕಿಗೆ ಒಳಗಾಗಿರುವುದು ದೃಡಪಟ್ಟಿದೆ. ಇದರೊಂದಿಗೆ ಠಾಕ್ರೆ ಅವರ ತಾಯಿ ಮತ್ತು ಸಹೋದರಿಗೂ ಕೊರೊನಾದ ಸೌಮ್ಯ ಲಕ್ಷಣ ಇರುವುದು ಕಂಡುಬಂದಿದೆ. ಅವರನ್ನು ಹೋಮ್ ಕ್ವಾರಂಟೈನ್ಗೆ ಒಳಪಡಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ರಾಜ್ ಠಾಕ್ರೆ ಅವರ ಕುಟುಂಬದ ಇತರ ಸದಸ್ಯರ ಕೊರೊನಾ ವರದಿಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.