Signal Jump: ಚಾಲನೆ ವೇಳೆ ಮೊಬೈಲ್‌ ಬಳಕೆ… ಸಿಗ್ನಲ್‌ ಜಂಪ್‌ಗಿಂತ 4 ಪಟ್ಟು ಹೆಚ್ಚಳ: IIT

ಶೇ.21ಕ್ಕೆ ಏರಿಕೆಯಾದ ಮೊಬೈಲ್‌ ಬಳಕೆ ಚಾಲನೆ ಅಪಘಾತದ ಸಾವು

Team Udayavani, Sep 5, 2024, 7:45 AM IST

Signal Jump: ಚಾಲನೆ ವೇಳೆ ಮೊಬೈಲ್‌ ಬಳಕೆ… ಸಿಗ್ನಲ್‌ ಜಂಪ್‌ಗಿಂತ 4 ಪಟ್ಟು ಹೆಚ್ಚಳ: ಐಐಟಿ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಕೆ ಮಾಡುತ್ತಿರುವುದು ಸಿಗ್ನಲ್‌ ಜಂಪ್‌ಗಿಂತ 4 ಪಟ್ಟು ಹೆಚ್ಚಳವಾಗಿದೆ ಎಂಬ ಆಘಾತಕಾರಿ ವರದಿಯನ್ನು ದೆಹಲಿಯ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಐಐಟಿ) ಸಂಶೋಧಕರು ಹೇಳಿದ್ದಾರೆ. ಈಗಿನ ಅಪಘಾತಗಳಲ್ಲಿ ಶೇ.75ರಷ್ಟು ಅತಿ ವೇಗದ ಚಾಲನೆಯಿಂದಾಗುತ್ತಿದೆ. ಚಾಲನೆ ವೇಳೆ ರಾಂಗ್‌ ಸೈಡ್‌ ಹಾಗೂ ಮೊಬೈಲ್‌ ಬಳಕೆಯಂತ ಅಪಾಯಕಾರಿ ಪ್ರವೃತ್ತಿಯೇ ಅಪಘಾತಗಳ ಹೆಚ್ಚಳಕ್ಕೆ ಕಾರಣವಾಗುತ್ತಿವೆ ಎಂದು ಐಐಟಿ ಅಧ್ಯಯನ ವರದಿಯಲ್ಲಿ ಹೇಳಲಾಗಿದೆ.

2021ರಲ್ಲಿ ರಸ್ತೆ ಅಪಘಾತದಿಂದ 56,000ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. 1 ವರ್ಷದ ನಂತರ ಈ ಸಂಖ್ಯೆ 61,038ಕ್ಕೆ ಏರಿಕೆಯಾಗಿದೆ. ಇದರಲ್ಲಿ 40,000ಕ್ಕೂ ಹೆಚ್ಚು ಸಾವುಗಳು ಅತಿ ವೇಗದಿಂದ ಸಂಭವಿಸಿವೆ. ಮೊಬೈಲ್‌ ಬಳಕೆ ಮತ್ತು ರಾಂಗ್‌ ಸೈಡ್‌ನ‌ಲ್ಲಿ ವಾಹನ ಚಲಾಯಿಸಿ ಆದ ಅಪಘಾತದ ಸಾವು ಪ್ರಮಾಣವು ಶೇ. 21ಕ್ಕೆ ಏರಿಕೆಯಾಗಿದೆ.

2021ರಲ್ಲಿ ಮೊಬೈಲ್‌ ಬಳಕೆ ಚಾಲನೆಯಿಂದ 1,040 ಸಾವುಗಳು ಸಂಭವಿಸಿದ್ದರೆ, ರೆಡ್‌ ಸಿಗ್ನಲ್‌ ಉಲ್ಲಂಘನೆಗಾಗಿ 222 ಮತ್ತು 2022ರಲ್ಲಿ 271 ಸಾವುಗಳು ಸಂಭವಿಸಿದೆ. ಇದರಿಂದ ಈ ಸಂಖ್ಯೆ 1,132ಕ್ಕೆ ಏರಿದೆ. ಮತ್ತೂಂದೆಡೆ, ರಾಂಗ್‌ ಸೈಡ್‌ ಡ್ರೆ„ವಿಂಗ್‌ನಿಂದ ಈ ಎರಡು ವರ್ಷಗಳಲ್ಲಿ 2,823 ಮತ್ತು 3,544 ಮಂದಿ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

1-mmmm

PM Modi ಕಿಡಿ ; ರೊಹಿಂಗ್ಯಾ ಜತೆ ಜೆಎಂಎಂ ಶಾಮೀಲಾಗಿದೆ

1-weewqeqwe

Bihar;ಹೊಲಕ್ಕೆ ನುಗ್ಗಿದ ರೈಲು ಎಂಜಿನ್‌: ನೆಟ್ಟಿಗರ ಕಟು ಟೀಕೆ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Landslide: ತುರ್ತು ಬ್ರೇಕ್‌ ಹಾಕಿದ ಕಾರಣ ತಪ್ಪಿದ ರೈಲು ದುರಂತ

1-ghhh

ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

voter

J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ

1-pkkk

Shiv Sena (UBT) ನಮ್ಮಲ್ಲೇ ನಾಯಕರಿದ್ದಾರೆ, ಬಿಜೆಪಿ ಮುಖಂಡರ ಅಗತ್ಯ ಇಲ್ಲ: ಪ್ರಿಯಾಂಕಾ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

train-track

Landslide: ತುರ್ತು ಬ್ರೇಕ್‌ ಹಾಕಿದ ಕಾರಣ ತಪ್ಪಿದ ರೈಲು ದುರಂತ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

1-ghhh

ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.