Election; ಮೋದಿ ನೀತಿ ಸಂಹಿತೆ: ಟಿಎಂಸಿ ಆರೋಪ, ದೂರು ಸಲ್ಲಿಕೆ!
Team Udayavani, May 14, 2024, 9:34 PM IST
ನವದೆಹಲಿ: ಲೋಕಸಭೆ ಚುನಾವಣೆ ನಿಮಿತ್ತ ಜಾರಿಯಾಗಿರುವ ಮಾದರಿ ನೀತಿ ಸಂಹಿತೆ ಈಗ ಮೋದಿ ನೀತಿ ಸಂಹಿತೆ ಆಗಿದೆ. ಬಿಜೆಪಿ ನಾಯಕರು ಪದೇ ಪದೆ ಸಂಹಿತೆ ಉಲ್ಲಂ ಸುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.
ಬಿಜೆಪಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಟಿಎಂಸಿ ಮುಖಂಡರಾದ ಸಾಕೇತ್ ಘೋಖಲೆ, ಸಾಗರಿಕಾ ಘೋಷ್ ಒತ್ತಾಯಿಸಿದ್ದಾರೆ.
ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಇಬ್ಬರು ನಾಯಕರು, ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಆಯೋಗವನ್ನು ಪ್ರಶ್ನಿಸಿದ್ದಾಗಿ ತಿಳಿಸಿದ್ದಾರೆ. ಕ್ರಮ ಕೈಗೊಳ್ಳದೇ ಇರುವುದರಿಂದ ಧೈರ್ಯವಾಗಿ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದು ಆಯೋಗಕ್ಕೆ ಮನವರಿಕೆ ಮಾಡಿದ್ದಾಗಿ ಟಿಎಂಸಿ ನಾಯಕರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.