![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 5, 2022, 7:56 PM IST
ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಗುರುವಾರದಿಂದ ಒಟ್ಟು ನಾಲ್ಕು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಅವರು ಮೋದಿ ಅವರೊಂದಿಗೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ.
ಮುಖ್ಯವಾಗಿ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಜಿಎಸ್ಟಿ ಬಾಕಿಯನ್ನು ಬಿಡುಗಡೆ ಮಾಡುವ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಲಾಗಿದೆ.
ಮನಗಾಣಿಸಿ ಪ್ಲೀಸ್: ಮಮತಾ ಬ್ಯಾನರ್ಜಿ ಮತ್ತು ಮೋದಿ ಅವರ ಭೇಟಿಯ ಬಗ್ಗೆ ಮೇಘಾಲಯದ ಮಾಜಿ ರಾಜ್ಯಪಾಲ ತಥಾಗತ್ ರಾಯ್ ತಕರಾರು ತೆಗೆದಿದ್ದಾರೆ. “ಮೋದಿ ಮತ್ತು ಮಮತಾ ಸೆಟ್ಟಿಂಗ್ ಇಂದಾಗಿ ಟಿಎಂಸಿಯ ಕಳ್ಳರು ಮತ್ತು ಬಿಜೆಪಿಯ ಕೊಲೆಗಡುಕರು ಆರೋಪ ಮುಕ್ತವಾಗುತ್ತಾರೆ. ನಿಮ್ಮ ನಡುವೆ ಸೆಟ್ಟಿಂಗ್ ಇಲ್ಲ ಎನ್ನುವುದಾದರೆ ಅದನ್ನು ಮನಗಾಣಿಸಿ ಕೊಡಿ’ ಎಂದು ಪ್ರಧಾನಿ ಅವರಿಗೆ ಕೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.