ವೃದ್ಧ ಮೋದಿ ನಿವೃತ್ತಿಯಾಗಲಿ: ಮೆವಾನಿ
Team Udayavani, Dec 21, 2017, 7:00 AM IST
ಪ್ರಧಾನಿ ನರೇಂದ್ರ ಮೋದಿ ವೃದ್ಧರಾಗಿದ್ದು, ಶೀಘ್ರವೇ ರಾಜಕೀಯದಿಂದ ನಿವೃತ್ತಿಯಾಗಿ ಹಿಮಾಲಯಕ್ಕೆ ಹೋಗಲಿ ಎಂದು ಗುಜರಾತ್ನ ನೂತನ ಶಾಸಕ ಜಿಗ್ನೇಶ್ ಮೇವಾನಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಅದಕ್ಕೆ ಪಟೇಲ್ ಮೀಸಲು ಹೋರಾಟಗಾರ ಹಾರ್ದಿಕ್ ಪಟೇಲ್, ನೂತನ ಶಾಸಕ ಅಲ್ಪೇಶ್ ಠಾಕೂರ್ ದನಿಗೂಡಿಸಿದ್ದಾರೆ. “ಇಂಡಿಯಾ ಟುಡೇ’ ಚಾನೆಲ್ ಜತೆ ಮಾತನಾಡಿದ ಅವರು, ಮೋದಿಯವರಿಗೆ ವಯಸ್ಸಾಗಿದೆ. ಹಾಗಾಗಿ, ತಮ್ಮ ಪ್ರತಿ ಭಾಷಣದಲ್ಲೂ ಹೇಳಿದ್ದನ್ನೇ ಹೇಳುತ್ತಿದ್ದಾರೆ. ಅವರ ಭಾಷಣಗಳಲ್ಲಿ ಹೊಸತೇನೂ ಇರುವುದಿಲ್ಲ. ಇವರಿಗೆ ಈಗ ವಿಶ್ರಾಂತಿಯ ಅಗತ್ಯವಿದೆ. ಹಾಗಾಗಿ, ಅವರು ರಾಜಕೀಯದಿಂದ ನಿವೃತ್ತಿಯಾಗಬೇಕು’ ಎಂದರು.
ಗುಜರಾತ್ನ ಮೂವರು (ಜಿಗ್ನೇಶ್, ಅಲ್ಪೇಶ್, ಹಾರ್ದಿಕ್) ಧರ್ಮ, ಸಮುದಾಯಗಳ ಹೆಸರಿನಲ್ಲಿ ಸಮಾಜ ಒಡೆಯಲು ನಿರ್ಧರಿಸಿದ್ದರು ಎಂದು ಮೋದಿ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮೂವರು ಎಲ್ಲೇ ಭಾಷಣ ಮಾಡಲಿ, ಗುಜರಾತ್ ಅಭಿವೃದ್ಧಿಯ ಬಗ್ಗೆ ಮಾತನಾಡಿದ್ದೇವೆ. ಜಾತಿ ಬಗ್ಗೆ ಸೊಲ್ಲೆತ್ತಿಲ್ಲ. ಹಾಗೆಯೇ, ರಾಜ್ಯದಲ್ಲಿ 2 ಕೋಟಿ ನಿರುದ್ಯೋಗಿ ಗಳು ಇರುವ ಬಗ್ಗೆ ದನಿಯೆತ್ತಿದ್ದೇವೆ. ಆದರೆ, ಅವರಲ್ಲಿ ದಲಿತರೆಷ್ಟು, ಪಟೇಲರೆಷ್ಟು?ಎಂದು ಲೆಕ್ಕ ಹಾಕಿಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.