ನಾನು ಅಕ್ರಮ ಆಸ್ತಿ ಮಾಡಿದ್ದರೆ ಸಾಬೀತು ಪಡಿಸಿ: ವಿಪಕ್ಷಗಳಿಗೆ ಮೋದಿ open challenge


Team Udayavani, May 14, 2019, 4:13 PM IST

Modi-Speech-730

ಬಲ್ಲಿಯಾ, ಉತ್ತರ ಪ್ರದೇಶ : ‘ದೇಶದ ಪ್ರಧಾನಿಯಾಗಿ ಕಳೆದ ಐದು ವರ್ಷ ಕರ್ತವ್ಯ ನಿರ್ವಹಿಸಿರುವ ನಾನು ವೈಯಕ್ತಿಕವಾಗಿ ಸಂಪತ್ತು ಕೂಡಿ ಹಾಕಿದ್ದರೆ, ವಿದೇಶೀ ಬ್ಯಾಂಕುಗಳಲ್ಲಿ ಹಣ ಇಟ್ಟಿದ್ದರೆ ಸಾಬೀತು ಪಡಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳಿಗೆ ಇಂದು ಬಹಿರಂಗ ಸವಾಲು ಹಾಕಿದರು.

ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೇ ಹಂತದ ಚುನಾವಣೆ ಪ್ರಚಾರ ಕೊನೆಗೊಳ್ಳುವ ಒಂದು ದಿನ ಮೊದಲು ಪೂರ್ವ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಾ ಪ್ರಧಾನಿ ಮೋದಿ ವಿಪಕ್ಷೀಯರಿಗೆ ಈ ಸವಾಲನ್ನು ಒಡ್ಡಿದರು.

“ನಾನು ಮಹಾಮಿಲಾವಟೀ ಜನರಿಗೆ ಬಹಿರಂಗ ಸವಾಲು ಹಾಕುತ್ತೇನೆ; ನನ್ನ ವಿರುದ್ದ ವ್ಯರ್ಥ ಗೇಲಿ, ವ್ಯಂಗ್ಯದ ಮಾತುಗಳನ್ನು ಆಡುವ ಬದಲು ನಾನು ಕಳೆದ ಐದು ವರ್ಷಗಳಲ್ಲಿ ಪ್ರಧಾನಿಯಾಗಿರುತ್ತಾ ಅಕ್ರಮ ಬೇನಾಮಿ ಸಂಪತ್ತನ್ನು ಕಲೆ ಹಾಕಿದ್ದೇನಾ; ವಿದೇಶೀ ಬ್ಯಾಂಕುಗಳಲ್ಲಿ ಹಣ ಇರಿಸಿದ್ದೇನಾ ಎಂಬುದನ್ನು ಸಾಬೀತು ಪಡಿಸಿ’ ಎಂದು ಹೇಳಿದರು.

“ನಾನೆಂದೂ ಶ್ರೀಮಂತನಾಗುವ ಕನಸನ್ನು ಕಂಡಿಲ್ಲ; ಜನರ ಹಣವನ್ನು ಲೂಟಿ ಮಾಡುವ ಪಾಪ ಎಸಗಿಲ್ಲ; ಯಾವುದೇ ಬೇನಾಮಿ ಆಸ್ತಿಪಾಸ್ತಿ ಸಂಗ್ರಹಿಸಿಲ್ಲ; ಯಾವುದೇ ಫಾರ್ಮ್ ಹೌಸ್‌, ಬಂಗಲೆ, ಶಾಪಿಂಗ್‌ ಕಾಂಪ್ಲೆಕ್ಸ್‌ ಕಟ್ಟಿಲ್ಲ, ವಿದೇಶೀ ಬ್ಯಾಂಕಲ್ಲಿ ಠೇವಣಿ ಇಟ್ಟಿಲ್ಲ. ಜನರ ಕಲ್ಯಾಣವೇ ನಮ್ಮ ಸರಕಾರದ ಅತ್ಯುನ್ನತ ಆದ್ಯತೆ; ಹಾಗೆಯೇ ದೇಶದ ಭದ್ರತೆ, ಘನತೆ, ಗೌರವವನ್ನು ಕಾಪಿಡುವುದೇ ಮೊದಲ ಆದ್ಯತೆ’ ಎಂದು ಪ್ರಧಾನಿ ಮೋದಿ ಹೇಳಿದರು.

“ನಮ್ಮ ಈ ಕಠಿನ ಧೋರಣೆಯಿಂದಾಗಿಯೇ ಪಾಕ್‌ ಮತು ಅದರ ಉಗ್ರರ ದುರಹಂಕಾರ ನಾಶವಾಯಿತು. ಹಿಂದೆ ಪಾಕಿಸ್ಥಾನದಲ್ಲಿ ಶಸ್ತ್ರಾಸ್ತ್ರಗಳನ್ನು ಬಹಿರಂಗವಾಗಿ ಝಳಪಿಸುತ್ತಿದ್ದವರು ಈಗ ಭೂಗತರಾಗಿದ್ದಾರೆ ಮತ್ತು ಮೋದಿಯನ್ನು ಮುಗಿಸುವ ಪ್ರಾರ್ಥನೆ ಮಾಡುತ್ತಿದ್ದಾರೆ; ಕೆಲವೊಮ್ಮೆ ಅರಣ್ಯದತ್ತ, ಕೆಲವೊಮ್ಮೆ ಆಗಸದತ್ತ ಮತ್ತು ಕೆಲವೊಮ್ಮೆ ಸಮುದ್ರದತ್ತ ಅವರು ಮುಖ ಮಾಡುತ್ತಿದ್ದಾರೆ’ ಎಂದು ಮೋದಿ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.