![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 9, 2024, 7:50 AM IST
ಮೋದಿಗೆ ಹಿಂದಿನ ಅವಧಿಯಲ್ಲಿ ಸಿಕ್ಕಿತ್ತು ಭಾರೀ ಬಹುಮತ; ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಲು ಅಡ್ಡಿಯಾಗುವ ಆತಂಕ
ಹೊಸದಿಲ್ಲಿ: ಸತತ 3ನೇ ಬಾರಿಗೆ ಪ್ರಧಾನಿಯಾಗಿ ರವಿವಾರ ಅಧಿಕಾರ ಸ್ವೀಕರಿಸಲಿರುವ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮೈತ್ರಿ ಸರಕಾರದಲ್ಲಿ ಆಡಳಿತ ನಡೆಸಲಿದ್ದಾರೆ. 2014, 2019ರಲ್ಲಿ ಬಹುಮತ ದೊಂದಿಗೆ ಗೆಲುವು ಸಾಧಿಸಿದ್ದ ನರೇಂದ್ರ ಮೋದಿ ಈ ಬಾರಿಯೂ ಅದೇ ರೀತಿ ಗೆಲುವು ಪಡೆಯುವ ನಿರೀಕ್ಷೆ ಹೊಂದಿದ್ದರು. ಆದರೆ ಜನಾ ದೇಶದಲ್ಲಿ ಸ್ವಲ್ಪ ಬದಲಾವಣೆಯಾಗಿದ್ದು, ಅಚ್ಚರಿ ಯೆಂಬಂತೆ ಬಿಜೆಪಿ ಬಹುಮತ ಗಳಿಸಲು ವಿಫಲವಾಗಿದೆ.
240 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಪಡೆದರೆ ಇನ್ನು ಬಿಜೆಪಿ ನೇõತ್ವದ ಎನ್ಡಿಎ ಕೂಟವು 292 ಸ್ಥಾನಗಳನ್ನು ಗಳಿಸಿಕೊಂಡಿದ್ದು, ಇದೀಗ ಮೈತ್ರಿ ಸರಕಾರವೇ ಅಧಿಕಾರ ನಡೆಸಬೇಕಾದ ಪರಿಸ್ಥಿತಿ ಇದೆ. ಕಳೆದ 2 ಬಾರಿ ಪೂರ್ಣ ಬಹುಮತ ದಿಂದ ಸರಕಾರ ರಚಿಸಿದ್ದ ಮೋದಿ, ಮೊದಲ ಬಾರಿಗೆ ಮೈತ್ರಿಪಕ್ಷಗಳ ನ್ನೊಳಗೊಂಡ ಸರಕಾರದ ನೇತೃತ್ವ ವಹಿ ಸಲಿದ್ದಾರೆ. ಈ ಸರಕಾರದಲ್ಲಿ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮೋದಿಗೆ ಸವಾಲಿನ ಸ್ಥಿತಿಗಳು ಬರುವ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ. ಮಿತ್ರ ಪಕ್ಷಗಳ ನಿರ್ಣಯಗಳಿಗೆ ಮನ್ನಣೆ ನೀಡಬೇಕಾದ ಅನಿವಾರ್ಯ ಸ್ಥಿತಿ ಉಂಟಾಗಬಹುದು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.