Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್


Team Udayavani, Oct 3, 2024, 12:49 PM IST

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

ಹೈದರಾಬಾದ್: ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ಅಜರುದ್ದೀನ್‌ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ (ಅ.3) ರಂದು ಸಮನ್ಸ್‌ ಜಾರಿ ಮಾಡಿದೆ.

ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ 20 ಕೋಟಿ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು ಈ ಕುರಿತು ತೆಲಂಗಾಣದ ಎಸಿಬಿ ಎಫ್ ಐಆರ್ ದಾಖಲು ಮಾಡಿತ್ತು ಇದರ ಆಧಾರದ ಮೇಲೆ ಇಡಿ ಪ್ರಕರಣ ದಾಖಲು ಮಾಡಿಕೊಂಡಿದೆ. ಅದರಂತೆ ಇಂದು ಅ.3 ರಂದು ಇಡಿ ಅಧಿಕಾರಿಗಳ ಮುಂದೆ ಅಜರುದ್ದೀನ್ ಹಾಜರಾಗಲಿದ್ದಾರೆ.

ಅಜರುದ್ದೀನ್ ಅವರು ಸೆಪ್ಟೆಂಬರ್ 2019 ರಲ್ಲಿ ಹೈದರಾಬಾದ್ ಕ್ರಿಕೆಟ್ ಸಂಸ್ಥೆ (HCA) ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ನಡುವೆ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದಲ್ಲಿ ಹಣಕಾಸಿನ ಅಕ್ರಮ ಎಸಗಿದ್ದಾರೆ. ಖಾಸಗಿ ಕಂಪನಿಗಳಿಗೆ ಹೆಚ್ಚಿನ ದರದಲ್ಲಿ ಗುತ್ತಿಗೆ ನೀಡಿ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎನ್ನಲಾಗಿದೆ ಅಲ್ಲದೆ ಇದಕ್ಕೆ ಸಂಬಂಧಿಸಿ ಮೂರು ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿತ್ತು ಎನ್ನಲಾಗಿದೆ

ಪ್ರಕರಣಕ್ಕೆ ಸಂಬಂಧಿಸಿ ಇಡಿ ತೆಲಂಗಾಣದ 9 ಸ್ಥಳಗಳಲ್ಲಿ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದೆ.

ಇದನ್ನೂ ಓದಿ: ಗ್ವಾಟೆಮಾಲಾ ಗಡಿಯಲ್ಲಿ ಮೆಕ್ಸಿಕೋ ಸೇನೆಯಿಂದ ಗುಂಡಿನ ದಾಳಿ-6 ವಲಸಿಗರು ಮೃತ್ಯು

ಟಾಪ್ ನ್ಯೂಸ್

Police Summons: YouTuber Ranveer Allahbadia moves Supreme Court

Police Summons: ಸುಪ್ರೀಂ ಕೋರ್ಟ್‌ ಮೊರೆ ಹೋದ ಯೂಟ್ಯೂಬರ್‌ ರಣವೀರ್ ಅಲಹಾಬಾದಿಯಾ

PM Modi In US: ಟ್ರಂಪ್-ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ: ಮಹತ್ವದ ವ್ಯಾಪಾರ ಒಪ್ಪಂದ

PM Modi In US: ಟ್ರಂಪ್-ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ: ಮಹತ್ವದ ವ್ಯಾಪಾರ ಒಪ್ಪಂದ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ಎನ್ನಲಾದ ವ್ಯಕ್ತಿ 13ನೇ ದಿನಕ್ಕೆ ವಾಪಸ್ಸಾದ

ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ಎನ್ನಲಾದ ವ್ಯಕ್ತಿ 13ನೇ ದಿನಕ್ಕೆ ವಾಪಸ್ಸಾದ

IPL 2025 start date fixed: RCB to play in the opening match

IPL 2025 ಆರಂಭಕ್ಕೆ ದಿನಾಂಕ ಫಿಕ್ಸ್:‌ ಉದ್ಘಾಟನಾ ಪಂದ್ಯದಲ್ಲೇ ಆರ್‌ ಸಿಬಿ ಆಟ

7-aeroshow

Aero Show 2025: ಕ್ಷಣ ಮಾತ್ರದಲ್ಲಿ ಮ್ಯಾಪಿಂಗ್‌ ಮಾಡಿಕೊಡುವ ಡ್ರೋನ್‌

4-airshow

Aeroindia 2025: ವಿಮಾನಗಳ ಸಾಹಸ ವೀಕ್ಷಿಸಿ ಸಂಭ್ರಮಿಸಿದ ಜನತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police Summons: YouTuber Ranveer Allahbadia moves Supreme Court

Police Summons: ಸುಪ್ರೀಂ ಕೋರ್ಟ್‌ ಮೊರೆ ಹೋದ ಯೂಟ್ಯೂಬರ್‌ ರಣವೀರ್ ಅಲಹಾಬಾದಿಯಾ

ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ಎನ್ನಲಾದ ವ್ಯಕ್ತಿ 13ನೇ ದಿನಕ್ಕೆ ವಾಪಸ್ಸಾದ

ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ಎನ್ನಲಾದ ವ್ಯಕ್ತಿ 13ನೇ ದಿನಕ್ಕೆ ವಾಪಸ್ಸಾದ

RSS-New-Office

New High Rise: ದಿಲ್ಲಿ ಆರೆಸ್ಸೆಸ್‌ ಕಚೇರಿ ‘ಕೇಶವ ಕುಂಜ’ 150 ಕೋಟಿ ರೂ.ವೆಚ್ಚದಲ್ಲಿ ಸಿದ್ಧ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

Kottayam-raging

Horror emerges: ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ರ‍್ಯಾಗಿಂಗ್‌: ವೀಡಿಯೋ ವೈರಲ್‌

MUST WATCH

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

ಹೊಸ ಸೇರ್ಪಡೆ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

12-

ಅಭಿಮತ: ಮಾನವೀಯತೆ ಎಂಬುದು ಬೊಗಳೆಯಾಗದಿರಲಿ

Police Summons: YouTuber Ranveer Allahbadia moves Supreme Court

Police Summons: ಸುಪ್ರೀಂ ಕೋರ್ಟ್‌ ಮೊರೆ ಹೋದ ಯೂಟ್ಯೂಬರ್‌ ರಣವೀರ್ ಅಲಹಾಬಾದಿಯಾ

11-bng

Bengaluru: ಚಲಿಸುತ್ತಿದ್ದ ರೈಲಿನಿಂದ ತಳ್ಳಿ ವ್ಯಕ್ತಿ ಹತ್ಯೆ: ಇಬ್ಬರ ಬಂಧನ

PM Modi In US: ಟ್ರಂಪ್-ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ: ಮಹತ್ವದ ವ್ಯಾಪಾರ ಒಪ್ಪಂದ

PM Modi In US: ಟ್ರಂಪ್-ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ: ಮಹತ್ವದ ವ್ಯಾಪಾರ ಒಪ್ಪಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.