Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್


Team Udayavani, Oct 3, 2024, 12:49 PM IST

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

ಹೈದರಾಬಾದ್: ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ಅಜರುದ್ದೀನ್‌ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ (ಅ.3) ರಂದು ಸಮನ್ಸ್‌ ಜಾರಿ ಮಾಡಿದೆ.

ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ 20 ಕೋಟಿ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು ಈ ಕುರಿತು ತೆಲಂಗಾಣದ ಎಸಿಬಿ ಎಫ್ ಐಆರ್ ದಾಖಲು ಮಾಡಿತ್ತು ಇದರ ಆಧಾರದ ಮೇಲೆ ಇಡಿ ಪ್ರಕರಣ ದಾಖಲು ಮಾಡಿಕೊಂಡಿದೆ. ಅದರಂತೆ ಇಂದು ಅ.3 ರಂದು ಇಡಿ ಅಧಿಕಾರಿಗಳ ಮುಂದೆ ಅಜರುದ್ದೀನ್ ಹಾಜರಾಗಲಿದ್ದಾರೆ.

ಅಜರುದ್ದೀನ್ ಅವರು ಸೆಪ್ಟೆಂಬರ್ 2019 ರಲ್ಲಿ ಹೈದರಾಬಾದ್ ಕ್ರಿಕೆಟ್ ಸಂಸ್ಥೆ (HCA) ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ನಡುವೆ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದಲ್ಲಿ ಹಣಕಾಸಿನ ಅಕ್ರಮ ಎಸಗಿದ್ದಾರೆ. ಖಾಸಗಿ ಕಂಪನಿಗಳಿಗೆ ಹೆಚ್ಚಿನ ದರದಲ್ಲಿ ಗುತ್ತಿಗೆ ನೀಡಿ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎನ್ನಲಾಗಿದೆ ಅಲ್ಲದೆ ಇದಕ್ಕೆ ಸಂಬಂಧಿಸಿ ಮೂರು ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿತ್ತು ಎನ್ನಲಾಗಿದೆ

ಪ್ರಕರಣಕ್ಕೆ ಸಂಬಂಧಿಸಿ ಇಡಿ ತೆಲಂಗಾಣದ 9 ಸ್ಥಳಗಳಲ್ಲಿ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದೆ.

ಇದನ್ನೂ ಓದಿ: ಗ್ವಾಟೆಮಾಲಾ ಗಡಿಯಲ್ಲಿ ಮೆಕ್ಸಿಕೋ ಸೇನೆಯಿಂದ ಗುಂಡಿನ ದಾಳಿ-6 ವಲಸಿಗರು ಮೃತ್ಯು

ಟಾಪ್ ನ್ಯೂಸ್

“ಪಿಎಂ ಮಿತ್ರ’ ಟೆಕ್ಸ್‌ಟೈಲ್ಸ್‌ ಪಾರ್ಕ್‌ನಲ್ಲಿ ಹೂಡಿಕೆದಾರರಿಗೆ ವಿಶೇಷ ಸಬ್ಸಿಡಿ: ಸಂಜಯ್‌

“ಪಿಎಂ ಮಿತ್ರ’ ಟೆಕ್ಸ್‌ಟೈಲ್ಸ್‌ ಪಾರ್ಕ್‌ನಲ್ಲಿ ಹೂಡಿಕೆದಾರರಿಗೆ ವಿಶೇಷ ಸಬ್ಸಿಡಿ: ಸಂಜಯ್‌

ಎರಡನೇ ಹಂತದ ನಗರಗಳಲ್ಲೂ ಹೂಡಿಕೆಗೆ ಉತ್ತೇಜನ: ವೆಂಕಟರಾಜು

ಎರಡನೇ ಹಂತದ ನಗರಗಳಲ್ಲೂ ಹೂಡಿಕೆಗೆ ಉತ್ತೇಜನ: ವೆಂಕಟರಾಜು

ಪರೀಕ್ಷೆ ಎನ್ನುವುದು ಅಗ್ನಿಪರೀಕ್ಷೆಯಂತಾಗದಿರಲಿ

ಪರೀಕ್ಷೆ ಎನ್ನುವುದು ಅಗ್ನಿಪರೀಕ್ಷೆಯಂತಾಗದಿರಲಿ

ನೂತನ ಕೈಗಾರಿಕಾ ನೀತಿಗೆ ಸ್ವಾಗತ: ಕಾಸಿಯಾ ಅಧ್ಯಕ್ಷನೂತನ ಕೈಗಾರಿಕಾ ನೀತಿಗೆ ಸ್ವಾಗತ: ಕಾಸಿಯಾ ಅಧ್ಯಕ್ಷ

ನೂತನ ಕೈಗಾರಿಕಾ ನೀತಿಗೆ ಸ್ವಾಗತ: ಕಾಸಿಯಾ ಅಧ್ಯಕ್ಷ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

MNG-VA-Strik

Kundapura: ವಿಎ ಮುಷ್ಕರ: ಸಿಇಟಿ ಮಕ್ಕಳಿಗೆ ಜಾತಿ ಪ್ರಮಾಣಪತ್ರಕ್ಕೆ ತೊಡಕು

Putturu–derla

Putturu: 45 ವರ್ಷ ಬಳಿಕ ಮನೆ ಸೇರಿದ ದೇರ್ಲ ನಿವಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepika Padukone: ಒತ್ತಡದ ಬಗ್ಗೆ ಮನಬಿಚ್ಚಿ ಪೋಷಕರ ಬಳಿ ಹೇಳಿ: ವಿದ್ಯಾರ್ಥಿಗಳಿಗೆ ದೀಪಿಕಾ

Deepika Padukone: ಒತ್ತಡದ ಬಗ್ಗೆ ಮನಬಿಚ್ಚಿ ಪೋಷಕರ ಬಳಿ ಹೇಳಿ: ವಿದ್ಯಾರ್ಥಿಗಳಿಗೆ ದೀಪಿಕಾ

Bomb Threat: ಪ್ರಧಾನಿ ಮೋದಿ ವಿಮಾನಕ್ಕೆ ಬಾಂಬ್‌ ಬೆದರಿಕೆ: ವ್ಯಕ್ತಿ ಬಂಧನ

Bomb Threat: ಪ್ರಧಾನಿ ಮೋದಿ ವಿಮಾನಕ್ಕೆ ಬಾಂಬ್‌ ಬೆದರಿಕೆ: ವ್ಯಕ್ತಿ ಬಂಧನ

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

NEET Exam: ವರ್ಷಕ್ಕೆ 2 ನೀಟ್‌ ಪರೀಕ್ಷೆ… ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

NEET Exam: ವರ್ಷಕ್ಕೆ 2 ನೀಟ್‌ ಪರೀಕ್ಷೆ… ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

ಕೆಲಸಕ್ಕಾಗಿ ಯುವಕರು ಸ್ಥಳ ಬದಲಿಸಲ್ಲ… ಮತ್ತೆ ಉದ್ಯೋಗಿಗಳ ಬಗ್ಗೆ L&T CEO ವಿವಾದ!

ಕೆಲಸಕ್ಕಾಗಿ ಯುವಕರು ಸ್ಥಳ ಬದಲಿಸಲ್ಲ… ಮತ್ತೆ ಉದ್ಯೋಗಿಗಳ ಬಗ್ಗೆ L&T CEO ವಿವಾದ!

MUST WATCH

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

ಹೊಸ ಸೇರ್ಪಡೆ

“ಪಿಎಂ ಮಿತ್ರ’ ಟೆಕ್ಸ್‌ಟೈಲ್ಸ್‌ ಪಾರ್ಕ್‌ನಲ್ಲಿ ಹೂಡಿಕೆದಾರರಿಗೆ ವಿಶೇಷ ಸಬ್ಸಿಡಿ: ಸಂಜಯ್‌

“ಪಿಎಂ ಮಿತ್ರ’ ಟೆಕ್ಸ್‌ಟೈಲ್ಸ್‌ ಪಾರ್ಕ್‌ನಲ್ಲಿ ಹೂಡಿಕೆದಾರರಿಗೆ ವಿಶೇಷ ಸಬ್ಸಿಡಿ: ಸಂಜಯ್‌

ಎರಡನೇ ಹಂತದ ನಗರಗಳಲ್ಲೂ ಹೂಡಿಕೆಗೆ ಉತ್ತೇಜನ: ವೆಂಕಟರಾಜು

ಎರಡನೇ ಹಂತದ ನಗರಗಳಲ್ಲೂ ಹೂಡಿಕೆಗೆ ಉತ್ತೇಜನ: ವೆಂಕಟರಾಜು

ಪರೀಕ್ಷೆ ಎನ್ನುವುದು ಅಗ್ನಿಪರೀಕ್ಷೆಯಂತಾಗದಿರಲಿ

ಪರೀಕ್ಷೆ ಎನ್ನುವುದು ಅಗ್ನಿಪರೀಕ್ಷೆಯಂತಾಗದಿರಲಿ

ನೂತನ ಕೈಗಾರಿಕಾ ನೀತಿಗೆ ಸ್ವಾಗತ: ಕಾಸಿಯಾ ಅಧ್ಯಕ್ಷನೂತನ ಕೈಗಾರಿಕಾ ನೀತಿಗೆ ಸ್ವಾಗತ: ಕಾಸಿಯಾ ಅಧ್ಯಕ್ಷ

ನೂತನ ಕೈಗಾರಿಕಾ ನೀತಿಗೆ ಸ್ವಾಗತ: ಕಾಸಿಯಾ ಅಧ್ಯಕ್ಷ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.