![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 29, 2024, 1:32 AM IST
ಭೋಪಾಲ್: ಪ್ರಿಯಾಂಕಾ ವಾದ್ರಾ ಮಂಗಳಸೂತ್ರ ಧರಿಸದೇ ಇರುವುದನ್ನು ನೋಡಿ ಜವಾಹರ್ಲಾಲ್ ನೆಹರೂ ಆತ್ಮ ಕೊರಗುತ್ತದೆ ಎಂದು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ್ದ ಪ್ರಿಯಾಂಕಾ ದೇಶಕ್ಕಾಗಿ ನನ್ನ ತಾಯಿ ತನ್ನ ಮಾಂಗಲ್ಯವನ್ನು ಮುಡಿಪಾಗಿಟ್ಟಿದ್ದರು ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಮಧ್ಯಪ್ರದೇಶ ಸಿಎಂ, ಪ್ರಿಯಾಂಕಾ ಮಂಗಳ ಸೂತ್ರ ಧರಿಸದೇ ಇರುವುದನ್ನು ನೋಡಿ ನೆಹರೂ ಆತ್ಮ ಸಂಕಟಪಡುತ್ತಿರಬಹುದು ಎಂದರು. ಗಾಂಧಿ ಕುಟುಂಬದ ಬಗ್ಗೆ ಮಾತನಾಡಿದ ಮೋಹನ್, ಅವರೆಲ್ಲರೂ ನಕಲಿ ಗಾಂಧಿಗಳಾಗಿದ್ದಾರೆ. ವೋಟಿಗಾಗಿ ಈ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.