![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 5, 2020, 9:31 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ನಲ್ಲಿ ಪ್ರಸ್ತಾವಿಸಿರುವ ಜಿಡಿಪಿ ದರ ಮಹತ್ವಾಕಾಂಕ್ಷಿಯದ್ದು ಎಂದು ಮೂಡಿಸ್ ಇನ್ವೆಸ್ಟರ್ ಸರ್ವಿಸ್ ಅಭಿಪ್ರಾಯಪಟ್ಟಿದೆ. 2019-20ನೇ ಸಾಲಿನಲ್ಲಿ ಜಿಡಿಪಿ ಪ್ರಮಾಣ ಶೇ.4.9 ಇರಲಿದ್ದು, ಮುಂದಿನ ವಿತ್ತೀಯ ವರ್ಷದಲ್ಲಿ ಅದರ ಪ್ರಮಾಣ ಶೇ.5.1ರಷ್ಟಾಗಿರಲಿದೆ ಎಂದು ಅದು ತನ್ನ ವರದಿಯಲ್ಲಿ ಹೇಳಿಕೊಂಡಿದೆ.
ಭಾರತದ ಅಭಿವೃದ್ಧಿ ಮುನ್ನೋಟ ಚೇತೋಹಾರಿಯಾಗಿ ಇಲ್ಲ. ಬ್ಯಾಂಕೇತರ ವಿತ್ತೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಸರಕಾರ ಕ್ರಮ ಕೈಗೊಳ್ಳದೇ ಇರುವುದರಿಂದ ಮುನ್ನೋಟ ತೃಪ್ತಿಕರವಾಗಿಲ್ಲ ಎಂದಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.