ಪೊಲೀಸ್ ಶೋಧದ ಬೆನ್ನಲ್ಲೇ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿರುವ 100 ತಬ್ಲಿಘಿಗಳು

ಪಾಕಿಸ್ತಾನದಲ್ಲೂ ಹೆಚ್ಚುತ್ತಿದೆ ಸೋಂಕಿತ ತಬ್ಲಿಘಿಗಳ ಸಂಖ್ಯೆ

Team Udayavani, Apr 10, 2020, 9:04 AM IST

ನಿಜಾಮುದ್ದೀನ್ ಸಮಾವೇಶದಲ್ಲಿ ಭಾಗವಹಿಸಿದವರನ್ನು ಕೋವಿಡ್ ತಪಾಸಣೆಗಾಗಿ ಕರೆದೊಯ್ಯುತ್ತಿರುವುದು.

ನಿಜಾಮುದ್ದೀನ್ ಸಮಾವೇಶದಲ್ಲಿ ಭಾಗವಹಿಸಿದವರನ್ನು ಕೋವಿಡ್ ಸೋಂಕು ತಪಾಸಣೆಗಾಗಿ ಕರೆದೊಯ್ಯುತ್ತಿರುವುದು.

ನವದೆಹಲಿ: ನಿಜಾಮುದ್ದೀನ್‌ ಸಮಾವೇಶದಲ್ಲಿ ಭಾಗಿಯಾಗಿ, ಆನಂತರ ತಲೆ ಮರೆಸಿಕೊಂಡಿರುವ ತಬ್ಲೀಘಿ -ಎ-ಜಮಾತ್‌ ಸಂಘಟನೆಯ ಇನ್ನೂ 100 ಜನ ತಬ್ಲೀಘಿ ಗಳು ರಾಷ್ಟ್ರ ರಾಜಧಾನಿಯ ವಿವಿಧೆಡೆ ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂಬ ಆತಂಕಕಾರಿ ವಿಚಾರ ಬಯಲಾಗಿದೆ.

ತಲೆಮರೆಸಿಕೊಂಡಿರುವ ಮಾಹಿತಿಯ ಜಾಡು ಹಿಡಿದು ಮುನ್ನಡೆದಿದ್ದ ದೆಹಲಿ ಪೊಲೀಸರು ಅಂಥವರನ್ನು ಪತ್ತೆ ಹಚ್ಚಲು ಅವರ ಮೊಬೈಲ್‌ ಡೇಟಾ ಮಾಹಿತಿಗಳನ್ನು ಬಳಸಲಾರಂಭಿಸಿದ್ದರು. ಪೊಲೀಸರ ಈ ತಂತ್ರಗಾರಿಕೆ ಅರಿವಿಗೆ ಬಂದಿದ್ದೇ ತಡ, ದೆಹಲಿಯ ನಾನಾ ಭಾಗಗಳಲ್ಲಿ ಅಡಗಿದ್ದ ತಬ್ಲೀಘಿಗಳು ತಮ್ಮ ಮೊಬೈಲ್‌ಗ‌ಳನ್ನು ಸ್ವಿಚ್‌ ಆಫ್ ಮಾಡಿದ್ದಾರೆ. ಜೊತೆಗೆ, ಈವರೆಗೆ ಪತ್ತೆಯಾಗಿರುವ 198 ವಿದೇಶಿ ತಬ್ಲೀಘಿಗಳನ್ನು ಗುರುತು ಹಚ್ಚುವಲ್ಲಿಯೂ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಾಕ್‌ ಗುಡುಗು: ನೆರೆಯ ಪಾಕಿಸ್ತಾನದಲ್ಲೂ ಕೋವಿಡ್ ಸೋಂಕು ಹರಡಿರುವ ತಬ್ಲೀಘಿ-ಎ-ಜಮಾತ್‌ ಸಂಘಟನೆಯ ವಿರುದ್ಧ ಅಲ್ಲಿನ ಸರಕಾರ ಕಿಡಿ ಕಾರಿದೆ. ಕೋವಿಡ್ ಭೀತಿ ಆವರಿಸಿದ ದಿನಗಳಲ್ಲೇ ಸರಕಾರದ ಒಪ್ಪಿಗೆ ಇಲ್ಲದಿದ್ದರೂ ಪಂಜಾಬ್‌ನ ರೈವಿಂದ್‌ ನಗರದಲ್ಲಿ ತಬ್ಲೀಘಿ ಸಂಘಟನೆಯು ಮಾ. 10ರಂದು ಅದ್ಧೂರಿಯಾಗಿ ಧಾರ್ಮಿಕ ಸಮಾವೇಶ ಆಯೋಜಿಸಿತ್ತು. ಅದರಲ್ಲಿ 70ರಿಂದ 80 ಸಾವಿರ ತಬ್ಲೀಘಿಗಳು ಭಾಗವಹಿಸಿದ್ದರು.

ಅದರ ಬೆನ್ನಲ್ಲೇ ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಹಾಜರಾಗಿದ್ದ ಸುಮಾರು 30,000 ವಿದೇಶಿ ತಬ್ಲೀಘಿಗಳು ಪಾಕಿಸ್ತಾನದಲ್ಲೇ ಉಳಿಯುವಂತಾಗಿದೆ. ಇದರಿಂದ ಸೋಂಕು ಗಣನೀಯವಾಗಿ ಹರಡುತ್ತಿದೆ. ಸಾವಿರಾರು ತಬ್ಲೀಘಿಗಳಲ್ಲಿ ಸೋಂಕು ಅಥವಾ ಸೋಂಕಿನ ಲಕ್ಷಣಗಳು ಪತ್ತೆಯಾಗಿವೆ. ಈವರೆಗೆ, 10,200 ತಬ್ಲೀಘಿಗಳನ್ನು ನಿಗ್ರಹ ವಲಯಕ್ಕೆ ರವಾನಿಸಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.