ದುರ್ಗದಿಂದ ಚೀನಗೆ ಅದಿರು ರಫ್ತು ಆರಂಭ 


Team Udayavani, Feb 9, 2023, 10:55 PM IST

ದುರ್ಗದಿಂದ ಚೀನಗೆ ಅದಿರು ರಫ್ತು ಆರಂಭ 

ಪಣಜಿ: ದಶಕಗಳ ಬಳಿಕ ಗೋವಾದ ಮಡಂಗಾವ್‌ ಬಂದರಿನಿಂದ ಕರ್ನಾಟಕದ ಅದಿರನ್ನು ಚೀನಗೆ ರಫ್ತು ಮಾಡಲಾಗುತ್ತಿದೆ. ಚಿತ್ರದುರ್ಗದಲ್ಲಿ ತೆಗೆದ 4,000 ಮೆಟ್ರಿಕ್‌ ಟನ್‌ ಕಬ್ಬಿಣದ ಅದಿರನ್ನು ಕಾರ್ಗೋದಲ್ಲಿ ಚೀನಗೆ ಕಳುಹಿಸಲಾಗುವುದು ಎಂದು ವೇದಾಂತ ಕಂಪೆನಿ ಹೇಳಿದೆ.

ದಶಕದ ಹಿಂದೆ ಕರ್ನಾಟಕದಲ್ಲಿ ಭಾರೀ ಸುದ್ದಿಯಲ್ಲಿದ್ದ ಅಕ್ರಮ ಗಣಿಗಾರಿಕೆಯಿಂದಾಗಿ ಚೀನಗೆ ರಫ್ತು ಮಾಡುವುದು ಸ್ಥಗಿತವಾಗಿತ್ತು. ಅಷ್ಟೇ ಅಲ್ಲ ಇಡೀ ಗಣಗಾರಿಕೆ ವಹಿವಾಟು ಸಂಪೂರ್ಣವಾಗಿ ನಿಂತುಹೋಗಿತ್ತು.

ಈಗ ವೇದಾಂತ ಕಂಪೆನಿಗೆ ಸೇರಿದ 4000 ಮೆಟ್ರಿಕ್‌ ಟನ್‌ ಅದಿರನ್ನು ಈಗಾಗಲೇ ಮಡಂಗಾವ್‌ ಬಂದರಿಗೆ ತರಲಾಗಿದೆ. ಸದ್ಯದಲ್ಲೇ ಚೀನಗೆ ಕಳುಹಿಸಲಾಗುತ್ತದೆ ಎಂದು ವೇದಾಂತ ಕಂಪೆನಿಯ ಕಬ್ಬಿಣದ ಅದಿರು ವ್ಯಾಪಾರ(ಲಾಜಿಸ್ಟಿಕ್ಸ್‌)ದ ಮುಖ್ಯಸ್ಥ ನಿತೇಶ್‌ ಸಮಂತ್‌ ಹೇಳಿದ್ದಾರೆ.

ಇತ್ತೀಚೆಗಷ್ಟೇ ಗೋವಾ ಸರಕಾರವು, ಬೇರೆ ರಾಜ್ಯಗಳ ಅದಿರನ್ನು ತಮ್ಮ ಬಂದರುಗಳ ಮೂಲಕ ರಫ್ತು ಮಾಡುವುದಕ್ಕೆ ಒಪ್ಪಿಗೆ ನೀಡಿದೆ. ಹೀಗಾಗಿ ಚಿತ್ರದುರ್ಗದಿಂದ ಅದಿರನ್ನು ತರಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚೇಚ್ಚು ಅದಿರನ್ನು ಕಳುಹಿಸಲಾಗುತ್ತದೆ. ಆಗ ಸ್ಥಳೀಯ ಆರ್ಥಿಕತೆಗೂ ಅನುಕೂಲವಾಗುತ್ತದೆ ಎಂದು ಸಮಂತ್‌ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Belekeri port scam:

Belekeri scam: ಶಾಸಕ ಸತೀಶ್‌ ಸೈಲ್‌ ಗೆ ಭಾರಿ ಜೈಲು ಶಿಕ್ಷೆ ಪ್ರಕಟ; ಶಾಸಕ ಸ್ಥಾನ ರದ್ದು?

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

badavara makkalu belibeku kanrayya movie

Sandalwood: ʼಬಡವ್ರ ಮಕ್ಕಳು ಬೇಳಿಬೇಕು ಕಣ್ರಯ್ಯʼ ಟ್ರೇಲರ್‌ ಶೀಘ್ರ

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.