ಅಟಾರ್ನಿ ಜನರಲ್ ಆಗಿ ಮುಕುಲ್ ಮತ್ತೆ ನೇಮಕವಾಗಲಿದ್ದಾರೆ


Team Udayavani, Sep 13, 2022, 5:49 PM IST

ಅಟಾರ್ನಿ ಜನರಲ್ ಆಗಿ ಮುಕುಲ್ ಮತ್ತೆ ನೇಮಕವಾಗಲಿದ್ದಾರೆ

ನವದೆಹಲಿ: ಹಿರಿಯ ವಕೀಲ ಮುಕುಲ್ ರೋಹಟಗಿ ಭಾರತದ ಅಟಾರ್ನಿ ಜನರಲ್ ಆಗಿ ನೇಮಕವಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಕುಲ್ ರೋಹಟಗಿ ಅವರು ಜೂ. 2017 ರಲ್ಲಿ ಅಟಾರ್ನಿ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಕೆ. ಕೆ ವೇಣುಗೋಪಾಲ್ ಅಧಿಕಾರ ವಹಿಸಿಕೊಂಡಿದ್ದರು.

ವೇಣುಗೋಪಾಲ್ ಅವರ ವಿಸ್ತೃತ ಅಧಿಕಾರಾವಧಿಯು ಸೆ. 30 ರಂದು ಕೊನೆಗೊಳ್ಳುತ್ತದೆ. ಅವರು ಐದು ವರ್ಷಗಳ ಕಾಲ ಕೇಂದ್ರದ ಉನ್ನತ ಕಾನೂನು ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ಅವರು 2020 ರಲ್ಲಿ ಮೂರು ವರ್ಷಗಳನ್ನು ಪೂರ್ಣಗೊಳಿಸಿದಾಗ, 91 ವರ್ಷದ ಶ್ರೀ ವೇಣುಗೋಪಾಲ್ ಅವರು ತಮ್ಮ ವಯಸ್ಸಿನ ಕಾರಣ ನೀಡಿ ಹುದ್ದೆಯಿಂದ ಕೆಳಗಿಳಿಸುವಂತೆ ಕೇಂದ್ರ ಸರಕಾರವನ್ನು ವಿನಂತಿಸಿಕೊಂಡಿದ್ದರು.

ಆದರೆ, ಇನ್ನೊಂದು ಅವಧಿಗೆ ಮುಂದುವರಿಯುವಂತೆ ಸರಕಾರ ಕೇಳಿಕೊಂಡಿತು. ಈ ಪ್ರಕಾರವಾಗಿ ಆದರೆ ಕೇವಲ ಎರಡು ವರ್ಷಗಳಿಗೆ ವೇಣುಗೋಪಾಲ್ ಹುದ್ದೆಯನ್ನು ವಿಸ್ತರಿಸಿಕೊಂಡರು. ಸೆ.30 ನಂತರ ಅಧಿಕಾರಾವಧಿಯಲ್ಲಿ ಇರುವುದಿಲ್ಲ ಎಂದ ವೇಣುಗೋಪಾಲ್ ಸರಕಾರಕ್ಕೆ ಸೂಚಿಸಿದ್ದರು.

ಮುಕುಲ್ ರೋಹಟಗಿ ಅ.1 ರಂದು ತಮ್ಮ ಎರಡನೇ ಅವಧಿಯನ್ನು ಪ್ರಾರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ಈ ಹಿಂದೆ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

2017 ರಲ್ಲಿ ರೋಹಟಗಿ ಅವರು ಅಧಿಕಾರವನ್ನು ತೊರೆದ ನಂತರವೂ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಗೊಳಿಸುವುದು ಸೇರಿದಂತೆ ಸೂಕ್ಷ್ಮ ಕಾನೂನು ವಿಷಯಗಳ ಬಗ್ಗೆ ಸರ್ಕಾರವು ಅವರನ್ನು ಸಂಪರ್ಕಿಸಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

2014 ರಲ್ಲಿ ಬಿಜೆಪಿ ಭಾರಿ ಜನಾದೇಶವನ್ನು ಗೆದ್ದು ಅಧಿಕಾರಕ್ಕೆ ಬಂದ ಕೂಡಲೇ ರೋಹಟಗಿ ಅವರನ್ನು ಸರಕಾರದ ಉನ್ನತ ವಕೀಲರಾಗಿ ನೇಮಿಸಲಾಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.