ಡ್ರೈವರ್‌ ಇಲ್ಲದೆ 13 ಕಿ.ಮೀ ಚಲಿಸಿತು ರೈಲಿನ ಇಂಜಿನ್‌ !


Team Udayavani, Nov 10, 2017, 4:11 PM IST

Train_B.jpg

ಮುಂಬಯಿ: ನಾವು ಯಾವ ಹಾಲಿವುಡ್‌ ಸಿನಿಮಾದ ದೃಶ್ಯದ ಬಗ್ಗೆ ಹೇಳುತ್ತಿಲ್ಲ.ವಾಡಿಯಲ್ಲಿ ರೈಲಿನ ಇಂಜಿನೊಂದು ಚಾಲಕನಿಲ್ಲದೆ 13 ಕಿ.ಮೀನಷ್ಟು ಚಲಿಸಿದ್ದು, ಬೈಕ್‌ನಲ್ಲಿ ಬೆನ್ನಟ್ಟಿದ ಸಿಬಂದಿ ಕೊನೆಗೂ  ಬ್ರೇಕ್‌ ಹಾಕುವಲ್ಲಿ ಯಶಸ್ವಿಯಾದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.

ಬುಧವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ ಈ  ಘಟನೆ ನಡೆದಿದ್ದು, ಚೆನ್ನೈ -ಮುಂಬಯಿಯ ರೈಲು ವಾಡಿ ಜಂಕ್ಷನ್‌ಗೆ ಬಂದಿದೆ. ರೈಲಿನ ಎಲೆಕ್ಟ್ರಿಕ್‌ ಇಂಜಿನನ್ನು ಬದಲಾಯಿಸಿ ಡಿಸೇಲ್‌ ಇಂಜಿನ್‌ ಅಳವಡಿಸಲಾಗಿದೆ. ಈ ವೇಳೆ ಎಲೆಕ್ಟ್ರಿಯಲ್‌ ಇಂಜಿನ್‌ ಇದ್ದಕ್ಕಿದ್ದಂತೆ ಚಲಿಸಲಾರಂಭಿಸಿದೆ. ಈ ವೇಳೆ ಕೆಳಗಿಳಿದಿದ್ದ ಚಾಲಕ ಕಂಡು ದಿಗಿಲಾಗಿದ್ದಾನೆ.

ರೈಲು ಸಿಬಂದಿಗಳು ಕೂಡಲೆ ಮುಂದಿನ ಕೆಲ ನಿಲ್ದಾಣಗಳ ಸಿಬಂದಿಗಳಿಗೆ ಮಾಹಿತಿ ನೀಡಿ ಸಿಗ್ನಲ್‌ ಮತ್ತು ಟ್ರ್ಯಾಕ್‌ಗಳನ್ನು ಕ್ಲೀಯರ್‌ ಮಾಡಿದ್ದಾರೆ. 

ಈ ವೇಳೆ ಹಿರೋ ಮಾದರಿಯಲ್ಲಿ ಸಿಬಂದಿಯೊಬ್ಬ ಬೈಕ್‌ ಏರಿ  ಬೆನ್ನಟ್ಟಿದ್ದು 13 ಕಿ.ಮೀ ದೂರ ಕ್ರಮಿಸಿ ರೈಲಿನ ಇಂಜಿನ್‌ನ ಮೇಲೆ ಹಾರಿ ಬ್ರೇಕ್‌ ಹಾಕುವಲ್ಲಿ ಯಶಸ್ವಿಯಾಗಿದ್ದಾನೆ. 

ಈ ಬಗ್ಗೆ ವಿಶೇಷ ತನಿಖಾ ದಳದ ಮೂಲಕ ತನಿಖೆ ನಡೆಸಲು ರೈಲ್ವೇ ಇಲಾಖೆ ಅಧಿಕಾರಿಗಳು ಆದೇಶ ನೀಡಿದ್ದಾರೆ. 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.