ಸಿಹಿ ಹಂಚಿದ್ದೇ ತಪ್ಪಾಯಿತು.! ಬಿಜೆಪಿ ಬೆಂಬಲಿಸಿದ್ದಕ್ಕೆ ಮುಸ್ಲಿಂ ಯುವಕನ ಹತ್ಯೆ
Team Udayavani, Mar 28, 2022, 8:28 PM IST
ಲಕ್ನೋ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ, ಪಕ್ಷದ ವಿಜಯವನ್ನು ಸಂಭ್ರಮಿಸಿದ್ದ ಎನ್ನುವ ಕಾರಣಕ್ಕೇ ಮುಸ್ಲಿಂ ಯುವಕನನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯಲ್ಲಿ ನಡೆದಿದೆ.
ಬಾಬರ್ ಅಲಿ(25) ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ. ಹಾಗೆಯೇ ಮಾ.10ರಂದು ಫಲಿತಾಂಶ ಹೊರಬಿದ್ದ ನಂತರ ಸುತ್ತಮುತ್ತಲಿನ ಮನೆಯವರಿಗೆಲ್ಲ ಸಿಹಿ ಹಂಚಿದ್ದ. ಈ ಹಿನ್ನೆಲೆ ಮಾ.20ರಂದು ಆತನ ಮೇಲೆ ದಾಳಿ ನಡೆಸಲಾಗಿದೆ.
ಇದನ್ನೂ ಓದಿ:ದೇಶದ ಸರಕಾರ ಶ್ರೀಮಂತರ ಪರವಾಗಿದ್ದು, ಸಂವಿಧಾನ ವಿರೋಧಿಯಾಗಿವೆ : ನಟ ಚೇತನ್
ಗಂಭೀರ ಗಾಯಗೊಂಡಿದ್ದ ಆತ ಮಾ.27ರಂದು ಲಕ್ನೋದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಆತನಿಗೆ ಬಿಜೆಪಿ ಪರವಾಗಿ ಪ್ರಚಾರ ಮಾಡದಂತೆ ಅಕ್ಕ ಪಕ್ಕದ ಮನೆಯವರು ಈ ಹಿಂದೆಯೇ ಎಚ್ಚರಿಕೆ ಕೊಟ್ಟಿದ್ದರು ಎಂದು ಮೃತನ ಕುಟುಂಬಸ್ಥರು ತಿಳಿಸಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಈ ಕೊಲೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ
Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್ ಹನುಮಂತ ಪ್ರತಿಮೆ ಅನಾವರಣ
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.