ಕರ್ತಾರ್ಪುರ ಕಾರಿಡಾರ್ಗೆ ನಾಳೆ ನಾಯ್ಡು ಶಿಲಾನ್ಯಾಸ
Team Udayavani, Nov 25, 2018, 6:00 AM IST
ಹೊಸದಿಲ್ಲಿ: ಉದ್ದೇಶಿತ ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಗುರುದಾಸ್ಪುರದ ಮನ್ ಗ್ರಾಮದಲ್ಲಿ ಇದೇ 26ರಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕೇಂದ್ರ ಸಚಿವರಾದ ಗಡ್ಕರಿ, ಹರ್ಸಿಮ್ರತ್ ಕೌರ್, ಪಂಜಾಬ್ ಸಿಎಂ ಅಮರೀಂದರ್ ಅವರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇನ್ನೊಂದೆಡೆ, ನ.28ರಂದು ಪಾಕಿಸ್ತಾನದಲ್ಲೂ ಕಾರಿಡಾರ್ಗೆ ಅಡಿಗಲ್ಲು ಹಾಕುವ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ರನ್ನು ಆಹ್ವಾನಿಸಲಾಗಿದೆ. ಪಾಕ್ ಪ್ರಧಾನಿಯ ಆಹ್ವಾನದ ಮೇರೆಗೆ ತಾವೂ ಭಾಗವಹಿ ಸುವುದಾಗಿ ಸಚಿವ ನವಜೋತ್ ಸಿಂಗ್ ಸಿಧು ತಿಳಿಸಿದ್ದಾರೆ. ಬರ್ಲಿನ್ ಗೋಡೆ ಕೆಡವಿ ಜರ್ಮನಿಯ ನಗರಗಳು ಒಂದಾದಂತೆ, ಕರ್ತಾರ್ಪುರ ಕಾರಿಡಾರ್ ಭಾರತ-ಪಾಕ್ ನಡುವೆ ಸ್ನೇಹಸೇತು ಆಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.