Nalanda University: ನಳಂದಾ ವಿವಿ ಜಗತ್ತಿನ ಜ್ಞಾನಕೇಂದ್ರವಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನಳಂದಾ ವಿವಿ ಹೆಸರಲ್ಲ, ಗುರುತು

Team Udayavani, Jun 20, 2024, 8:50 AM IST

Nalanda University: ನಳಂದಾ ವಿವಿ ಜಗತ್ತಿನ ಜ್ಞಾನಕೇಂದ್ರವಾಗಬೇಕು: ಪ್ರಧಾನಿ ನರೇಂದ್ರ ಮೋದಿ

ರಾಜಗೀರ್‌ (ಬಿಹಾರ): ವಿಶ್ವದ ಮೊದಲ ನಿವಾಸಿ ವಿಶ್ವವಿದ್ಯಾನಿಲಯ, ದೇಶದ ಅತೀ ಪ್ರಾಚೀನ ವಿವಿ ಎಂದೇ ಕರೆಸಿಕೊಂಡಿರುವ “ನಳಂದಾ’ವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದ್ದಾರೆ. 5ನೇ ಶತಮಾನಕ್ಕೆ ಸೇರಿದ್ದ ನಳಂದಾ ವಿಶ್ವವಿದ್ಯಾನಿಲಯ 12ನೇ ಶತಮಾನದಲ್ಲಿ ನಿರ್ನಾಮವಾಗಿತ್ತು. ಅದರ ಮರುನಿರ್ಮಾಣಕ್ಕೆ 2010ರಲ್ಲಿ ಕೇಂದ್ರ ಸರಕಾರ ಚಾಲನೆ ನೀಡಿತ್ತು.

450 ಎಕ್ರೆ ವಿಸ್ತಾರದಲ್ಲಿ, ಸಂಪೂರ್ಣ ಪರಿಸರಸ್ನೇಹಿ ಯಾಗಿ ನಿರ್ಮಾಣಗೊಂಡಿರುವ ನಳಂದಾ ವಿವಿ ಉದ್ಘಾಟಿಸಿದ ಮೋದಿ, ವಿದ್ಯಾರ್ಥಿಗಳು ಸದಾ ನವಶೋಧಕ್ಕೆ ತುಡಿಯುತ್ತಿರಬೇಕು, ಧೈರ್ಯಶಾಲಿ ಗಳಾಗಿರಬೇಕು. ಜ್ಞಾನವನ್ನು ಅಗ್ನಿಯಿಂದ ಸುಡಲು ಸಾಧ್ಯವಿಲ್ಲ ಎನ್ನುವುದಕ್ಕೆ ಈ ವಿಶ್ವವಿದ್ಯಾನಿಲಯವೇ ಸಾಕ್ಷಿ ಎಂದರು. ಉದ್ಘಾಟನೆಗೂ ಮುನ್ನ ಕೆಲವು ಕಾಲ ಮೋದಿ ಪ್ರಾಚೀನ ನಳಂದಾ ವಿಶ್ವವಿದ್ಯಾನಿಲಯದ ಅವಶೇಷಗಳನ್ನು ವೀಕ್ಷಿಸಿದರು.

ನಳಂದಾ ಕೇವಲ ಹೆಸರಲ್ಲ, ಇದೊಂದು ಮಂತ್ರ, ಒಂದು ಗುರುತು, ಪುಸ್ತಕಗಳು ಬೆಂಕಿಯಿಂದ ನಾಶವಾಗಬಹುದು, ಆದರೆ ಜ್ಞಾನ ಉಳಿಯುತ್ತದೆ ಎನ್ನುವುದಕ್ಕೆ ಸಾಕ್ಷಿ. ನಳಂದಾದ ಪುನರುತ್ಥಾನ ಭಾರತದ ಸ್ವರ್ಣಯುಗದ ಆರಂಭವನ್ನು ಸೂಚಿಸುತ್ತದೆ ಎಂದು ಮೋದಿ ಭಾವುಕರಾಗಿ ನುಡಿದರು.

ಪರಿಸರ ಸ್ನೇಹಿ: ನಳಂದಾ ಸಂಪೂರ್ಣ ಪರಿಸರಸ್ನೇಹಿ ಯಾಗಿರುವ ಭಾರತದ ಮೊದಲ ವಿಶ್ವವಿದ್ಯಾನಿಲಯ. ಹೊಗೆಯುಗುಳುವಿಕೆ ಇಲ್ಲದ, ತ್ಯಾಜ್ಯವಿಲ್ಲದ, ನವೀಕರಿಸಬಹುದಾದ ಮೂಲಗಳಿಂದಲೇ ವಿದ್ಯುತ್‌ ಉತ್ಪಾದಿಸುವ ದೇಶದ ಮೊದಲ ಕೇಂದ್ರ. ನಿನಗೆ ನೀನೆ ಬೆಳಕಾಗು ಎಂಬ ತಣ್ತೀವನ್ನು ಹೊಂದಿರುವ ಇದು ಇಡೀ ವಿಶ್ವಕ್ಕೆ ಮಾರ್ಗದರ್ಶನ ಮಾಡುತ್ತದೆ ಎಂದಿದ್ದಾರೆ.

2047ರಷ್ಟರಲ್ಲಿ ಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿ ಇಟ್ಟುಕೊಳ್ಳಲಾಗಿದೆ. ಭಾರತ ಇಡೀ ಜಗತ್ತಿನಲ್ಲೇ ಮತ್ತೆ ಜ್ಞಾನಕೇಂದ್ರವಾಗಬೇಕು. ಅದಕ್ಕಾಗಿ ನವಶೋಧದ ಸ್ಫೂರ್ತಿ ಮಕ್ಕಳಿಗೆ ಅತೀ ಚಿಕ್ಕ ವಯಸ್ಸಿನಲ್ಲೇ ಹುಟ್ಟಬೇಕು. ಅಟಲ್‌ ಟಿಂಕರಿಂಗ್‌ ಪ್ರಯೋಗಾಲಯದ ಮೂಲಕ ಒಂದು ಕೋಟಿಗೂ ಅಧಿಕ ಮಕ್ಕಳು ನೂತನ ತಂತ್ರಜ್ಞಾನಕ್ಕೆ ತೆರೆದುಕೊಂಡಿದ್ದಾರೆ ಎಂದರು. 3ನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದ ಹತ್ತೇ ದಿನದಲ್ಲಿ ನನಗೆ ನಳಂದಾ ವಿವಿ ಉದ್ಘಾಟಿಸುವ ಅಪರೂಪದ ಅವಕಾಶ ಒದಗಿಬಂದಿದೆ ಮೋದಿ ಸಂತಸ ವ್ಯಕ್ತಪಡಿಸಿದರು.

ಹೇಗಿತ್ತು ಪ್ರಾಚೀನ ವಿವಿ?
– 5-12ನೇ ಶತಮಾನದವರೆಗೆ ಕಾರ್ಯ
– ಧರ್ಮಗುಂಜ ಗ್ರಂಥಾಲಯದಲ್ಲಿ ಸಂಗ್ರಹಿಸಲಾಗಿತ್ತು 90 ಲಕ್ಷ ಪುಸ್ತಕಗಳು
– ವಿವಿಯಲ್ಲಿದ್ದರು 10,000 ವಿದ್ಯಾರ್ಥಿಗಳು, 2000 ಶಿಕ್ಷಕರು

ಟಾಪ್ ನ್ಯೂಸ್

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

1-weww

Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ

NIA

MP ಎಂಜಿನಿಯರ್‌ ರಶೀದ್‌ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್‌ಐಎ ಅಸ್ತು

rain

IMD; ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ನಿರೀಕ್ಷೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

3

Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.