![1-lok-sabha](https://www.udayavani.com/wp-content/uploads/2024/12/1-lok-sabha-415x241.jpg)
Phone ಕರೆ ಮಾಡಿದವರ ಹೆಸರಿರಲಿ: ಕೇಂದ್ರ ಸರಕಾರಕ್ಕೆ ಟ್ರಾಯ್ ಶಿಫಾರಸು
Team Udayavani, Feb 25, 2024, 6:00 AM IST
![1-waew-ew](https://www.udayavani.com/wp-content/uploads/2024/02/1-waew-ew-620x349.jpg)
ಮುಂಬಯಿ: ಅನಪೇಕ್ಷಿತ ಕರೆಗಳನ್ನು ನಿಗ್ರಹಿಸಲು ಮತ್ತು ಅಪೇಕ್ಷಿಸದ ಕರೆಗಳನ್ನು ಪರಿಶೀಲಿಸಲು ಎಲ್ಲ ನೆಟ್ವರ್ಕ್ ಅಪರೇಟರ್ಗಳು ಮೊಬೈಲ್ಗಳಲ್ಲಿ ಕರೆ ಮಾಡಿದವರ ಹೆಸರುಗಳು ಡಿಸ್ಪೇ ಆಗುವ ಸೇವೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಶಿಫಾರಸು ಮಾಡಿದೆ.
ಇದೇ ವೇಳೆ ಎಲ್ಲ ಸ್ಮಾರ್ಟ್ ಫೋನ್ ತಯಾರಕರು ನಿಗದಿತ ಅವಧಿಯೊಳಗೆ ಈ ವೈಶಿಷ್ಟವನ್ನು ಕಡ್ಡಾಯವಾಗಿ ಸಕ್ರಿಯಗೊಳಿಸಬೇಕು ಎಂದು ನಿರ್ದೇಶಿಸಿದೆ. ದೇಶದಲ್ಲಿ ಮಾರಾಟ ವಾಗುವ ಎಲ್ಲ ಸ್ಮಾರ್ಟ್ ಫೋನ್ಗಳಲ್ಲಿ ಕಾಲಿಂಗ್ ನೇಮ್ ಪ್ರಸೆಂಟೇಶನ್(ಸಿಎನ್ಎಪಿ) ಸೇವೆ ಹೊಂದಿರಬೇಕು. ಈ ಸೇವೆ ಅನುಷ್ಠಾನಗೊಳಿಸಲು ಕೇಂದ್ರ ಸರಕಾರ ನಿಗದಿತ ಅವಧಿಯ ಮಿತಿಯನ್ನು ಹೇರಬೇಕು. ಭಾರತಾ ದ್ಯಂತ ಎಲ್ಲ ನೆಟ್ವರ್ಕ್ ಅಪರೇಟರ್ಗಳು ಈ ನಿಯಮಗಳನ್ನು ಪಾಲಿಸ ಬೇಕು ಎಂದು ಹೇಳಿರುವ ಟ್ರಾಯ್, ಈ ಕುರಿತು ಸರಕಾರಕ್ಕೆ ಶಿಫಾರಸು ಮಾಡಿದೆ.
“ನಮಗೆ ಕರೆ ಮಾಡುತ್ತಿರುವವರು ಯಾರು ಎಂಬುದು ವ್ಯಕ್ತಿಗೆ ತಿಳಿಯಬೇಕು. ಸಾಮಾನ್ಯ ವಾಯ್ಸ ಕಾಲ್, ವಾಟ್ಸ್ಆಪ್ ಕಾಲ್, ಫೇಸ್ಟೈಮ್ ಅಥವಾ ಒಟಿಟಿ ಕಾಲ್ ಎಲ್ಲದಕ್ಕೂ ಇದು ಅನ್ವಯವಾಗಬೇಕು’ ಎಂದು ಇತ್ತೀಚೆಗೆ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು.
ಟಾಪ್ ನ್ಯೂಸ್
![1-lok-sabha](https://www.udayavani.com/wp-content/uploads/2024/12/1-lok-sabha-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-lok-sabha](https://www.udayavani.com/wp-content/uploads/2024/12/1-lok-sabha-150x87.jpg)
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
![dhankar (2)](https://www.udayavani.com/wp-content/uploads/2024/12/dhankar-2-1-150x91.jpg)
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
![ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/12/lalu-1-150x84.jpg)
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![rape](https://www.udayavani.com/wp-content/uploads/2024/12/rape-1-150x100.jpg)
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
![1-lok-sabha](https://www.udayavani.com/wp-content/uploads/2024/12/1-lok-sabha-150x87.jpg)
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
![CT Ravi](https://www.udayavani.com/wp-content/uploads/2024/12/CT-Ravi-1-150x97.jpg)
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
![Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು](https://www.udayavani.com/wp-content/uploads/2024/12/10-23-150x90.jpg)
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
![dhankar (2)](https://www.udayavani.com/wp-content/uploads/2024/12/dhankar-2-1-150x91.jpg)
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.