‘ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ ನಡೆಯುತ್ತಿದೆ’: ವಿಪಕ್ಷಗಳ ಸಭೆಗೆ ಪ್ರಧಾನಿ ಮೋದಿ ಟೀಕೆ
Team Udayavani, Jul 18, 2023, 12:37 PM IST
ಹೊಸದಿಲ್ಲಿ: ಪ್ರತಿಪಕ್ಷಗಳು ಒಟ್ಟಾಗಿ ಸಭೆ ನಡೆಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳ ಮೇಲೆ ಕಟುವಾದ ಟೀಕೆ ಮಾಡಿದ್ದಾರೆ. ” ಮೊದಲು ಕುಟುಂಬ ಮೊದಲು ಮತ್ತು ರಾಷ್ಟ್ರಕ್ಕೆ ಏನಿಲ್ಲ” ಎನ್ನುವುದು ಪ್ರತಿಪಕ್ಷಗಳ ಧ್ಯೇಯವಾಕ್ಯ ಎಂದು ಪ್ರಧಾನಿ ಮೋದಿ ಹೇಳಿದರು.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ (ಎನ್ಐಟಿಬಿ) ಉದ್ಘಾಟನೆಯ ನಂತರ ವರ್ಚುವಲ್ ಭಾಷಣದಲ್ಲಿ ಪ್ರಧಾನಿ, ವಿರೋಧ ಪಕ್ಷಗಳು ವೈಯಕ್ತಿಕ ಲಾಭಗಳಲ್ಲಿ ಮಾತ್ರ ಆಸಕ್ತಿ ಹೊಂದಿವೆ ಎಂದು ಹೇಳಿದರು.
“ಅವರ ಮಂತ್ರ – ಕುಟುಂಬದಿಂದ ಮತ್ತು ಕುಟುಂಬಕ್ಕಾಗಿ. ತಮ್ಮಲ್ಲಿರುವ ಭ್ರಷ್ಟರನ್ನು ರಕ್ಷಿಸಲು ಪ್ರತಿಪಕ್ಷಗಳು ಒಂದಾಗುತ್ತವೆ” ಎಂದು ಪ್ರಧಾನಿ ಮೋದಿ ಹೇಳಿದರು.
ಇದನ್ನೂ ಓದಿ:Maamannan: ವಡಿವೇಲು,ಉದಯನಿಧಿ ಅಭಿನಯದ “ಮಾಮಣ್ಣನ್” ಓಟಿಟಿ ತೆರೆಗೆ ಡೇಟ್ ಫಿಕ್ಸ್
ಬೆಂಗಳೂರಿನಲ್ಲಿಂದು 26 ಪಕ್ಷಗಳು ಸೇರಿ ಸಭೆ ಮಾಡುತ್ತಿವೆ. ಕಾಂಗ್ರೆಸ್ ಸೇರಿ ಎನ್ ಡಿಎ ಹೊರತುಪಡಿಸಿದ ಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆಯನ್ನು ಒಂದಾಗಿ ಎದುರಿಸುವ ಬಗ್ಗೆ ಚರ್ಚೆ ನಡೆಸುತ್ತಿವೆ. ಇದೇ ವೇಳೆ ಮೋದಿ ಟೀಕೆ ಮಾಡಿದ್ದಾರೆ.
“ಅಲ್ಲಿ ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ ನಡೆಯುತ್ತಿದೆ” ಎಂದ ಅವರು, “ಕಳೆದ 9 ವರ್ಷಗಳಲ್ಲಿ, ನಾವು ಹಳೆಯ ಸರ್ಕಾರಗಳ ತಪ್ಪುಗಳನ್ನು ಸರಿಪಡಿಸಿದ್ದೇವೆ ಮಾತ್ರವಲ್ಲದೆ ಜನರಿಗೆ ಹೊಸ ಸೌಲಭ್ಯಗಳು ಮತ್ತು ಮಾರ್ಗಗಳನ್ನು ಒದಗಿಸಿದ್ದೇವೆ. ಇಂದು, ಭಾರತದಲ್ಲಿ ಹೊಸ ಅಭಿವೃದ್ಧಿಯ ಮಾದರಿಯಾಗಿದೆ. ಇದು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮಾದರಿಯಾಗಿದೆ” ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.