Wave of Islamophobia: ಇಸ್ಲಾಮೋಫೋಬಿಯಾ… ನಟ ಶಾ ಹೇಳಿಕೆಗೆ ಭಾರೀ ಆಕ್ಷೇಪ


Team Udayavani, Sep 5, 2024, 9:37 AM IST

Wave of Islamophobia: ಇಸ್ಲಾಮೋಫೋಬಿಯಾ… ನಟ ಶಾ ಹೇಳಿಕೆಗೆ ಭಾರೀ ಆಕ್ಷೇಪ

ಹೊಸದಿಲ್ಲಿ: ಕಂದಹಾರ್‌ನಲ್ಲಿ 1999ರಲ್ಲಿ ನಡೆದ ಐಸಿ814 ವಿಮಾನ ಅಪಹರಣದಿಂದ “ಇಸ್ಲಾಂ ವಿರೋಧಿ ಅಲೆ’ ಹೆಚ್ಚಾಗುವ ಆತಂಕವಿತ್ತು ಎಂದು ನಟ ನಾಸಿರುದ್ದೀನ್‌ ಶಾ ಹೇಳಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಏನು ಆಗಿತ್ತು ಎಂಬುದರ ಬಗ್ಗೆ ನನಗೆ ಚೆನ್ನಾಗಿ ಅರಿವು ಇದೆ ಎಂದು ಹೇಳಿದ್ದರು.

ಹಿರಿಯ ನಟನ ಹೇಳಿಕೆ ಬಗ್ಗೆ ಆಕ್ಷೇಪಿಸಿರುವ ಶಿವಸೇನಾ ವಕ್ತಾರ ಕೃಷ್ಣ ಹೆಗ್ಡೆ ವಿಮಾನದಲ್ಲಿದ್ದ 200 ಮಂದಿಯ ಜೀವ ಸುರಕ್ಷತೆಗಿಂತಲೂ ಹೆಚ್ಚು ಅವರಿಗೆ ಇಸ್ಲಾಂ ವಿರೋಧಿ ಅಲೆ ಬಗ್ಗೆ ಚಿಂತೆ ಮಾಡುತ್ತಿದ್ದರು ಎಂದಿದ್ದಾರೆ. ಬಿಜೆಪಿ ನಾಯಕ ಸುಧೀರ್‌ ಮುಂಗಂಟಿವಾರ್‌ ಮಾತನಾಡಿ, “ನಮಗೆ ನಟನ ಹೇಳಿಕೆ ಯಿಂದ ಏನೂ ವ್ಯತ್ಯಾಸವಾಗದು. ಆದರೆ ಸಿನೆಮಾ ಎಂಬುದು ಸತ್ಯವಾದ ಹಾಗೂ ಸ್ಪಷ್ಟವಾದ ಮಾಹಿತಿ ಒದಗಿಸಬೇಕು ಎಂದಿದ್ದಾರೆ.

ಮತಾಂತರಕ್ಕೆ ಒತ್ತಾಯ: ವಿಮಾನದಲ್ಲಿ ಪ್ರಯಾಣಿಕ ರುಪಿನ್‌ ಕತ್ಯಾಲ್‌ ಎಂಬು ವರನ್ನು ಹತ್ಯೆ ಮಾಡಿದ್ದ ಅಪಹರಣಕಾರ ಪ್ರಯಾಣಿಕರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲು ಪ್ರೇರೇಪಿಸಿದ್ದ ಎಂದು ಅವರ ಪತ್ನಿ ಹೇಳಿ ಕೊಂಡಿದ್ದಾರೆ. ಹಿಂದೂ ಧರ್ಮಕ್ಕೆ ಹೋಲಿಕೆ ಇಸ್ಲಾಂ ಒಳ್ಳೆಯದು ಆತ ಮನ ವೊಲಿಕೆ ಮಾಡಿದ್ದ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

1-mmmm

PM Modi ಕಿಡಿ ; ರೊಹಿಂಗ್ಯಾ ಜತೆ ಜೆಎಂಎಂ ಶಾಮೀಲಾಗಿದೆ

1-weewqeqwe

Bihar;ಹೊಲಕ್ಕೆ ನುಗ್ಗಿದ ರೈಲು ಎಂಜಿನ್‌: ನೆಟ್ಟಿಗರ ಕಟು ಟೀಕೆ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Landslide: ತುರ್ತು ಬ್ರೇಕ್‌ ಹಾಕಿದ ಕಾರಣ ತಪ್ಪಿದ ರೈಲು ದುರಂತ

1-ghhh

ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

voter

J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ

1-pkkk

Shiv Sena (UBT) ನಮ್ಮಲ್ಲೇ ನಾಯಕರಿದ್ದಾರೆ, ಬಿಜೆಪಿ ಮುಖಂಡರ ಅಗತ್ಯ ಇಲ್ಲ: ಪ್ರಿಯಾಂಕಾ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

train-track

Landslide: ತುರ್ತು ಬ್ರೇಕ್‌ ಹಾಕಿದ ಕಾರಣ ತಪ್ಪಿದ ರೈಲು ದುರಂತ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

1-ghhh

ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.