ಜಿಯೋಗ್ರಫಿಗೆ ಮುಜುಗರ


Team Udayavani, Jun 14, 2018, 6:00 AM IST

m-14.jpg

ನವ ದೆಹಲಿ: ಬೆಲ್ಲ ತಿನ್ನಬಾರದೆಂದು ಇತರರಿಗೆ ತಿಳಿ ಹೇಳ ಬಯಸುವವರು ಮೊದಲು ತಾವು ಬೆಲ್ಲ ತಿನ್ನುವುದನ್ನು ಬಿಡಬೇಕಲ್ಲವೇ? ಹಾಗೆ ಮಾಡದೇ ಸುಮ್ಮನೇ ಬುದ್ಧಿ ಹೇಳ ಹೊರಟರೆ ಏನಾದೀತು ಎಂಬುದಕ್ಕೆ ವಿಶ್ವವಿಖ್ಯಾತ “ನ್ಯಾಷನಲ್‌ ಜಿಯೋಗ್ರಫಿ’ ನಿಯತಕಾಲಿಕೆ ಮಾದರಿಯಾಗಿದೆ.  

ಜಗತ್ತಿನಾದ್ಯಂತ ಪೆಡಂಭೂತವಾಗಿ ಬೆಳೆದಿರುವ ಪ್ಲಾಸ್ಟಿಕ್‌ ಮಾಲಿನ್ಯದ ದುಷ್ಪರಿಣಾಮಗಳು ಹಾಗೂ ಮಾಲಿನ್ಯ ನಿವಾರಣೆ ಬಗ್ಗೆ ಅರಿವನ್ನು ಮೂಡಿಸುವ ಸಲುವಾಗಿ ಹೊರ ತಂದ ಸಂಚಿಕೆಯೊಂದರ ಪ್ರತಿಗಳನ್ನು ಎರಡೆರಡು ಪ್ಲಾಸ್ಟಿಕ್‌ ಕವರ್‌ಗಳಲ್ಲಿ ಹಾಕಿ ಗ್ರಾಹಕರಿಗೆ ತಲುಪಿಸಿದ ಕಾರಣಕ್ಕಾಗಿ ಟ್ವಿಟ್ಟಿಗರಿಂದ ಹಿಗ್ಗಾಮುಗ್ಗಾ ಟೀಕೆಗೊಳಗಾಗಿದೆ. ಮೊದಲು ಲೂಯಿಸ್‌ ರೋಚಾ ಎಂಬ ಟ್ವಿಟರಿಗರೊಬ್ಬರು ಇದನ್ನು ಮೊದಲು ಟೀಕೆ ಮಾಡಿದರು. ಇದರ ಬೆನ್ನಲ್ಲೇ ನೂರಾರು ಟೀಕೆಗಳ ಪ್ರವಾಹ ಬಂದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಯತಕಾಲಿಕೆಗೆ ಮುಜುಗರ ತಂದೊಡ್ಡಿದವು. 

ಅಸಲಿಗೆ, ಒಂದೇ ಕವರ್‌ನಲ್ಲಿ ನ್ಯಾಷನಲ್‌ ಜಿಯೋಗ್ರಫಿ ನಿಯತಕಾಲಿಕೆ ಹಾಗೂ ಕಿಡ್ಸ್‌ ಜಿಯೋಗ್ರಫಿ ಎಂಬ ಎರಡು ನಿಯತಕಾಲಿಕೆಗಳನ್ನು ಒಟ್ಟಿಗೇ ಕಳುಹಿಸಲಾಗಿತ್ತು. ಕಿಡ್ಸ್‌ ನಿಯತಕಾಲಿಕೆಗೂ ಮತ್ತೂಂದು ಪ್ಲಾಸ್ಟಿಕ್‌ ಹೊದಿಕೆ ಹಾಕಿದ್ದನ್ನು ಹಲವಾರು ಮಂದಿ ಪ್ರತಿಭಟಿಸಿದರು.  ಇದರ ಪರಿಣಾಮ, ತನ್ನ ತಪ್ಪಿನ ಅರಿವು ಮಾಡಿಕೊಂಡು, ಭಾರತ, ಅಮೆರಿಕ ಮತ್ತು ಇಂಗ್ಲೆಂಡ್‌ಗಳಿಗೆ ಕಳುಹಿಸಲಾದ ಸಂಚಿಕೆಗಳನ್ನು ಪೇಪರ್‌ ಕವರ್‌ನಲ್ಲಿ ಹಾಕಿ ರವಾನಿಸಲಾಗಿದೆ. ಉಳಿದೆಡೆಗೂ ಇದೇ ರೀತಿಯಲ್ಲಿ ಕಳುಹಿಸುತ್ತೇವೆ ಎಂದು ಟ್ವಿಟರ್‌ನಲ್ಲಿ ಹೇಳಿಕೊಂಡಿದೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.