![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 6, 2024, 1:01 AM IST
ಜೈಪುರ: “ಇದು ನವ ಭಾರತ. ದೇಶದ ಮೇಲೆ ದಾಳಿ ನಡೆಸಿದ ಶತ್ರು ರಾಷ್ಟ್ರಗಳ ಪ್ರದೇಶಕ್ಕೆ ನುಗ್ಗಿ ಹೊಡೆಯಲಾಗುತ್ತದೆ’ ಹೀಗೆಂದು ಹೇಳಿದ್ದು ಪ್ರಧಾನಿ ಮೋದಿ. ರಾಜಸ್ಥಾನದ ಚುರುವಿನಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಅವರು ಮಾತನಾಡಿದರು.
“ಇದು ಹೊಸ ಭಾರತ ಎನ್ನುವುದು ಈಗ ನಮ್ಮ ಶತ್ರುಗಳಿಗೂ ಗೊತ್ತಾಗಿದೆ’ ಎಂದರು. ಪುಲ್ವಾಮಾ ದಾಳಿಯ ಬಳಿಕ ಪಾಕ್ಗೆ ನುಗ್ಗಿ ಸರ್ಜಿಕಲ್ ದಾಳಿ ನಡೆಸಿ, ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿದ್ದನ್ನು ಪ್ರಸ್ತಾವಿಸಿದರು.
“ಕಾಂಗ್ರೆಸ್ ಅವಧಿಯಲ್ಲಿ ಹಗರಣಗಳು, ಲೂಟಿಯಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿತ್ತು. 2014ರಲ್ಲಿ ಮತದಾರರು ನಂಬಿಕೆಯಿತ್ತು ಬಿಜೆಪಿ ಕೈಹಿಡಿದರು. ಈಗ ಅಭಿವೃದ್ಧಿಯತ್ತ ಭಾರತ ಮುನ್ನುಗ್ಗುತ್ತಿದೆ’ ಎಂದರು.
ನಮ್ಮ ತಂಟೆಗೆ ಬಂದರೆ ತಕ್ಕ ಶಾಸ್ತಿ: ರಾಜನಾಥ್ ಸಿಂಗ್
ಪಾಕಿಸ್ಥಾನದೊಳಕ್ಕೆ ನುಗ್ಗಿ ದಾಳಿ ಖಚಿತ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಪಾಕ್ ನೆಲಕ್ಕೆ ನುಗ್ಗಿ 20 ಮಂದಿ ಉಗ್ರರನ್ನು ಭಾರತ ಕೊಂದಿದೆ ಎಂಬ ಆರೋಪಗಳ ನಡುವೆಯೇ ಈ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಸಂದರ್ಶನವೊಂದ ರಲ್ಲಿ ಮಾತನಾಡಿದ ಅವರು, ಭಾರತವನ್ನು ಪದೇಪದೆ ಗುರಿ ಯಾಗಿಸಿಕೊಂಡು ದಾಳಿ ನಡೆಸಿದರೆ ಸುಮ್ಮನೆ ಇರಲು ಸಾಧ್ಯವಾಗದು ಎಂದು ಗುಡುಗಿದ್ದಾರೆ.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.