![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 21, 2022, 6:30 AM IST
ರಾಂಚಿ: ಕುಖ್ಯಾತ ನಕ್ಸಲ್ ನಾಯಕ, ಝೋನಲ್ ಕಮಾಂಡರ್ ಭಿಕಾನ್ಗುಂಜ್ ಹಾಗೂ ಆತನ ಸಹಚರ ರಾಹುಲ್ ಮುಂಡಾ ಅವರನ್ನು ರವಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಪ್ರಕರಣಗಳಿಗಾಗಿ ಇವರನ್ನು ಎನ್ಐಎ ಹುಡುಕಾಟ ನಡೆಸುತ್ತಿದ್ದು, ಈ ಪೈಕಿ ಗುಂಜ್ ನಿಷೇಧಿತ ತೃತೀಯ ಸಮ್ಮೇಳನ್ ಪ್ರಸ್ತುತಿ ಕಮಿಟಿ (ಟಿಎಸ್ಪಿಸಿ) ಝೋನಲ್ ಕಮಾಂಡರ್ ಆಗಿದ್ದ.
ಈತನ ವಿರುದ್ಧ 26 ಪ್ರಕರಣಗಳು ದಾಖಲಾಗಿದ್ದು, ಇವನ ತಲೆಗೆ 10 ಲಕ್ಷ ಬಹುಮಾನ ಘೋಷಿಸ ಲಾಗಿತ್ತು. ಮಾವೋವಾದಿಗಳು ಹಾಗೂ ರೌಡಿಗಳಿಗೆ ಶಸ್ತ್ರಾಸ್ತ್ರ ಕಳ್ಳಸಾಗಾಟ ಮಾಡಿರುವ ಆರೋಪವೂ ಈತನ ಮೇಲಿದೆ. ಈತ ರಾಂಚಿ, ಹಝಾರಿಬಾಗ್, ಛಾತ್ರದಲ್ಲಿ ಅತ್ಯಂತ ಕ್ರಿಯಾಶೀಲನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.