NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!

ಸಿನಿ ರಂಗದಲ್ಲಿ ಭಾರೀ ಪ್ರಭಾವ ಹೊಂದಿದ್ದ ನಾಯಕ.. ಸಲ್ಮಾನ್, ಶಾರುಖ್ ಖಾನ್ ಅವರೊಂದಿಗೂ ಆತ್ಮೀಯತೆ

Team Udayavani, Oct 12, 2024, 10:58 PM IST

1-asss-bg

ಮುಂಬಯಿ: ನಗರದಲ್ಲಿ ಶನಿವಾರ(ಅ18) ರಾತ್ರಿ  ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕಿ(66)ಅವರನ್ನು ಹತ್ಯೆಗೈದಿದ್ದಾರೆ. ಗುಂಡಿನ ದಾಳಿ ನಡೆದ ತತ್ ಕ್ಷಣ ಸಮೀಪದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಬಾ ಸಿದ್ದಿಕಿ ಕೊನೆಯುಸಿರೆಳೆದಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ NCP ಬಣದಲ್ಲಿ ಗುರುತಿಸಿಕೊಂಡಿದ್ದ ಬಾಬಾ ಸಿದ್ದಿಕಿ ಸಿನಿ ರಂಗದಲ್ಲಿ ಭಾರೀ ಪ್ರಭಾವ ಹೊಂದಿದ್ದ ನಾಯಕರಾಗಿದ್ದರು. ಸಲ್ಮಾನ್, ಶಾರುಖ್ ಖಾನ್ ಅವರೊಂದಿಗೂ ಆತ್ಮೀಯತೆ ಹೊಂದಿದ್ದರು. ಸಲ್ಮಾನ್ ಮತ್ತು ಶಾರುಖ್ ನಡುವೆ ವೈಮನಸ್ಸು ಮೂಡಿದ್ದ ವೇಳೆ ಇಬ್ಬರನ್ನೂ ಒಂದು ಮಾಡಿದ್ದರು.

ವಂಡ್ರೆ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶನ್ ಸಿದ್ದಿಕ್ ಅವರ ಕಚೇರಿ ಬಳಿ ಈ ಘಟನೆ ನಡೆದಿದೆ. ದಾಳಿಯ ವಿವರಗಳು ಅಸ್ಪಷ್ಟವಾಗಿದ್ದರೂ, ಕನಿಷ್ಠ ಮೂವರು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರಂಭಿಕ ವರದಿಗಳು ಸೂಚಿಸಿವೆ.ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈ ಪೊಲೀಸರು ಭಾರೀ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಂಡ್ರೆ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂಡಾ 1999, 2004 ಮತ್ತು 2009 ರಲ್ಲಿ ಸತತ ಮೂರು ಅವಧಿಗೆ ಶಾಸಕರಾಗಿದ್ದರು.2004-08 ಅವಧಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಖಾತೆ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 1976 ರಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು 2024 ರಲ್ಲಿ ಸೇರಿದ್ದರು.

ಜೀಶನ್ ಬಾಬಾ ಸಿದ್ದಿಕ್ ಕಾಂಗ್ರೆಸ್‌ನ ಶಾಸಕರಾಗಿದ್ದಾರೆ. ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ಟಾಪ್ ನ್ಯೂಸ್

yashapal

Udupi: ಭದ್ರತೆ ದೃಷ್ಟಿಯಿಂದ ಪ್ರಕರಣ ಉನ್ನತ ಮಟ್ಟದ ತನಿಖೆ ವಹಿಸಿ: ಶಾಸಕ ಯಶ್‌ಪಾಲ್‌ ಸುವರ್ಣ

ucchila

Udupi: ಉಚ್ಚಿಲ ದಸರಾ 2024; ಶಾರದೆ, ನವದುರ್ಗೆಯರ ಅದ್ದೂರಿ ಶೋಭಾಯಾತ್ರೆ

Krishna-Mutt

Udupi: ಶ್ರೀಕೃಷ್ಣ ಮಠದಲ್ಲಿ ಕದಿರುಹಬ್ಬ, ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆ

1-saasds

Mysore Dasara;ದೀಪಾಲಂಕಾರ 12 ದಿನ ವಿಸ್ತರಣೆ: ಡಿ.ಕೆ.ಶಿವಕುಮಾರ್‌

Bhatakal

Bhatkal: ತಿರುಪತಿಗೆ ನೇರ ರೈಲು ಸಂಪರ್ಕದಿಂದ ಜನರಿಗೆ ಅನುಕೂಲ: ಎಸ್.ಎಸ್. ಕಾಮತ್

1-ewss

T20 series; ಕ್ಲೀನ್‌ಸ್ವೀಪ್‌ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್‌ ಗೆಲುವು

Joshi

Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್‌ ಸರಕಾರದ ಚಾಳಿ: ಪ್ರಹ್ಲಾದ್‌ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haryana: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ 7 ಮಂದಿ ಸಾವು

Haryana: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ 7 ಮಂದಿ ಸಾವು

BSF: ಪಾಕ್‌ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್; ಹೆರಾಯಿನ್‌ ವಶಕ್ಕೆ

BSF: ಪಾಕ್‌ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್; ಹೆರಾಯಿನ್‌ ವಶಕ್ಕೆ

NIA (2)

VHP ನಾಯಕನ ಹ*ತ್ಯೆ ಕೇಸ್:ಪಾಕ್ ಉಗ್ರ ವಾಧ್ವಾ ಸಿಂಗ್ ಸೇರಿ 6 ಮಂದಿ ವಿರುದ್ಧ ಚಾರ್ಜ್ ಶೀಟ್

2

Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ

Nagpur: Destructive agenda by many in the name of “alternative politics”: Mohan Bhagwat

Nagpur: ʼಪರ್ಯಾಯ ರಾಜಕೀಯʼ ಹೆಸರಲ್ಲಿ ಹಲವರಿಂದ ವಿನಾಶಕಾರಿ ಅಜೆಂಡಾ: ‌ಮೋಹನ್ ಭಾಗವತ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

yashapal

Udupi: ಭದ್ರತೆ ದೃಷ್ಟಿಯಿಂದ ಪ್ರಕರಣ ಉನ್ನತ ಮಟ್ಟದ ತನಿಖೆ ವಹಿಸಿ: ಶಾಸಕ ಯಶ್‌ಪಾಲ್‌ ಸುವರ್ಣ

1-paramm

G.Parameshwara; ಬೊಂಬೆ ಹೇಳುತೈತೆ ಹಾಡಿಗೆ ಗೃಹ ಸಚಿವರ ಹೆಜ್ಜೆ!

ucchila

Udupi: ಉಚ್ಚಿಲ ದಸರಾ 2024; ಶಾರದೆ, ನವದುರ್ಗೆಯರ ಅದ್ದೂರಿ ಶೋಭಾಯಾತ್ರೆ

HDK (4)

H.D. Kumaraswamy; ಹತ್ತು ವರ್ಷಗಳ ಹಿಂದಿನ ವರದಿ ಇಟ್ಟುಕೊಂಡು ಏನು ಮಾಡುತ್ತೀರಿ?

Krishna-Mutt

Udupi: ಶ್ರೀಕೃಷ್ಣ ಮಠದಲ್ಲಿ ಕದಿರುಹಬ್ಬ, ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.