NCP; ಶರದ್ ಪವಾರ್ ಪಕ್ಷ ಇನ್ನು ಎನ್ಸಿಪಿ ಶರದ್ಚಂದ್ರ ಪವಾರ್
Team Udayavani, Feb 8, 2024, 12:16 AM IST
ಹೊಸದಿಲ್ಲಿ: ಹಿರಿಯ ರಾಜಕಾರಣಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಸ್ಥಾಪಕ ಶರದ್ ಪವಾರ್ ಪಕ್ಷಕ್ಕೆ ಚುನಾವಣ ಆಯೋಗ ಹೊಸ ಹೆಸರು ನೀಡಿದೆ. ಶರದ್ ಪಕ್ಷಕ್ಕೆ “ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶರದ್ಚಂದ್ರ ಪವಾರ್’ ಎಂಬ ಹೊಸ ಹೆಸರು ನೀಡಲಾಗಿದೆ.
ಶರದ್ ಪವಾರ್ ಸೋದರಳಿಯ ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ಎನ್ಸಿಪಿ ಎಂದು ಆಯೋಗ ಪರಿಗಣಿಸಿ, ಗಡಿಯಾರದ ಚಿಹ್ನೆಯನ್ನು ಅಜಿತ್ ಬಣಕ್ಕೆ ನೀಡಿದ ಬಳಿಕ ಈ ಬೆಳವ ಣಿಗೆಯಾಗಿದೆ. ಮಹಾರಾಷ್ಟ್ರ ದಿಂದ ರಾಜ್ಯ ಸಭೆಯ 6 ಸ್ಥಾನಗಳಿಗಾಗಿ ಮುಂಬರುವ ಚುನಾವಣೆಯ ಉದ್ದೇಶಕ್ಕಾಗಿ ನಿಮ್ಮ ಬಣದ ಹೆಸರನ್ನು ಸ್ವೀಕರಿಸಲಾಗಿದೆ ಎಂದು ಚುನಾವಣ ಆಯೋಗ ತಿಳಿಸಿದೆ.
“ಎನ್ಸಿಪಿ ಶರದ್ಚಂದ್ರ ಪವಾರ್’ ಪಕ್ಷಕ್ಕೆ ಚುನಾವಣ ಆಯೋಗ ಇನ್ನೂ ಚಿಹ್ನೆ ನೀಡಿಲ್ಲ. ಆದರೆ ಮೂಲಗಳ ಪ್ರಕಾರ, ಆಲದ ಮರದ ಚಿಹ್ನೆ, ತಮಿಳು ನಾಡಿನ ಆಡಳಿತ ಪಕ್ಷ ಡಿಎಂಕೆಯ ಸೂರ್ಯ ಉದಯಿಸುತ್ತಿ ರುವ ಚಿಹ್ನೆ ಯನ್ನು ಅಥವಾ ಇಂಡಿ ಯನ್ ಲೋಕ ದಳ(ಐಎನ್ಲ್ಡಿ) ಪಕ್ಷದ ಕನ್ನಡಕದ ಚಿಹ್ನೆಯನ್ನು ಸ್ವಲ್ಪ ಬದ ಲಾಯಿಸಿಕೊಂಡು ಪಕ್ಷದ ಚಿಹ್ನೆಯಾಗಿ ಆರಿಸಲು ಶರದ್ಗೆ ಚುನಾವಣ ಆಯೊಗ ಸೂಚಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
INDvsNZ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಾಖಲೆ ಬರೆದ ರವಿ ಅಶ್ವಿನ್
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ
Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.