Bypolls ನಂತರ ರಾಜ್ಯಸಭೆಯಲ್ಲಿ ಬಹುಮತ ಸಾಧಿಸಲು ಕಣ್ಣಿಟ್ಟಿರುವ ಎನ್ ಡಿಎ
ವಕ್ಫ್ ತಿದ್ದುಪಡಿ ಮಸೂದೆಯಂತವುಗಳಿಗೆ ಅನುಮೋದನೆ ಪಡೆಯಲು ಬಹುಮತ ಅಗತ್ಯವಾಗಿದೆ...
Team Udayavani, Aug 11, 2024, 6:12 PM IST
ಹೊಸದಿಲ್ಲಿ: ಮುಂದಿನ ತಿಂಗಳು ನಿಗದಿಯಾಗಿರುವ 12 ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಯ ನಂತರ ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸ್ಪಷ್ಟ ಬಹುಮತವನ್ನು ಸಾಧಿಸುವ ನಿರೀಕ್ಷೆಯಿದೆ. ಸರಕಾರ ವಕ್ಫ್ (ತಿದ್ದುಪಡಿ) ಮಸೂದೆಯಂತಹ ಪ್ರಮುಖ ಶಾಸನಗಳಿಗೆ ಅನುಮೋದನೆ ಪಡೆಯಲು ಬಹುಮತ ಅಗತ್ಯವಾಗಿದೆ.
ಸದ್ಯ 229 ರ ಬಲದ ಮೇಲ್ಮನೆಯಲ್ಲಿ ಬಿಜೆಪಿ 87 ಸಂಸದರನ್ನು ಹೊಂದಿದ್ದು ಮಿತ್ರಪಕ್ಷಗಳ ಸೇರಿ ಸಂಖ್ಯೆ 105 ಇದೆ. ಆರು ನಾಮನಿರ್ದೇಶಿತ ಸದಸ್ಯರು, ಸಾಮಾನ್ಯವಾಗಿ ಸರಕಾರದೊಂದಿಗೆ ತಮ್ಮ ಮತವನ್ನು ಚಲಾಯಿಸುತ್ತಾರೆ. ಹೀಗಾಗಿ NDA ಬಲ 111 ಕ್ಕೆ ತಲುಪುತ್ತದೆ. ಅಂದರೆ 115 ರ ಬಹುಮತದ ಸಂಖ್ಯೆಗಿಂತ ನಾಲ್ಕು ಸ್ಥಾನ ಕಡಿಮೆ.
ಮೇಲ್ಮನೆಯಲ್ಲಿ ಕಾಂಗ್ರೆಸ್ 26 ಸದಸ್ಯರನ್ನು ಹೊಂದಿದ್ದು, ಮಿತ್ರಪಕ್ಷಗಳು ಸಂಖ್ಯೆ 58 ಇದ್ದು ವಿಪಕ್ಷ ಮೈತ್ರಿಯ ಸಂಖ್ಯೆಯನ್ನು 84 ಕ್ಕೆ ತಲುಪುತ್ತದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷ 11 ಸದಸ್ಯರನ್ನು ಹೊಂದಿದ್ದು, ಬಿಜೆಡಿ ಎಂಟು ಸದಸ್ಯರನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.